ಬೀದರ್:ಕಾಲೇಜಿನ ಹಾಸ್ಟೆಲ್​ನಲ್ಲೇ ಎಂಬಿಬಿಎಸ್​ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಮೃತಪಟ್ಟ ಘಟನೆ ನಗರದಲ್ಲಿ ಸಂಭವಿಸಿದೆ.
ಬಸವಕಲ್ಯಾಣ ಮೂಲದ ವಿನೀತ್ ವಿಜಯಕುಮಾರ ‌ಕಾಂಬಳೆ( 24) ಮೃತ ದುರ್ದೈವಿ. ಈತ ಬೀದರ್​ನ ಬ್ರಿಮ್ಸ್​ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್​ ಓದುತ್ತಿದ್ದ. ಬ್ರಿಮ್ಸ್ ಹಾಸ್ಟೆಲ್​ನಲ್ಲೇ ಇದ್ದ.
ಇಂದು ಬೆಳಗ್ಗೆ ನೇಣುಬಿಗಿದ ಸ್ಥಿತಿಯಲ್ಲಿ ವಿನೀತ್​ ವಿಜಯಕುಮಾರ ಕಾಂಬಳೆಯ ಶವ ಪತ್ತೆಯಾಗಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ಗೊತ್ತಾಗಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ನ್ಯೂ ಟೌನ್ ಠಾಣೆ ಪಿಎಸ್​ಐ ಸಂತೋಷ ತಟ್ಟೆಪಲ್ಲಿ ನೇತೃತ್ವದ ತಂಡ ಪರಿಶೀಲನೆ ನಡೆಸಿದೆ.
ನೇಣುಬಿಗಿದ ಸ್ಥಿತಿಯಲ್ಲಿ ತಾಯಿ-ಮಗನ ಶವ ಪತ್ತೆ! ಶಿವರಾತ್ರಿ ಸಡಗರಕ್ಕೆ ಕೊಳ್ಳಿ ಇಟ್ಟ ಸಾವು

ರಸ್ತೆಬದಿಯ ತಂಗುದಾಣದಲ್ಲಿ ಹಾಡಹಗಲೇ ವೃದ್ಧೆ ಮೇಲೆ ಅತ್ಯಾಚಾರ! ಪೈಶಾಚಿಕ ಕೃತ್ಯಕ್ಕೆ ಬೆಚ್ಚಿದ ಸ್ಥಳೀಯರು

ನಾನು ಅಪ್ಪ-ಅಮ್ಮನಿಗೆ ಹುಟ್ಟಿದ ಮಗ, ಹಾಸನದವ, ಇಮೇಜ್​ ನೋಡುತ್ತ ಕೂರೋಕೆ ಆಗಲ್ಲ: ಯಶ್​ ಗರಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − fifteen =
Remember me
