ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ್ಮದಿನ ಪ್ರಯುಕ್ತ ದಾವಣಗೆರೆಯಲ್ಲಿ ಇಂದು ಸಿದ್ದರಾಮೋತ್ಸವ ನಡೆದಿದ್ದು, ಈ ಸಂದರ್ಭದಲ್ಲಿ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.
ರಾಹುಲ್ ಗಾಂಧಿ ಅವರು ವಿಶೇಷ ಪ್ರೀತಿ ಇಟ್ಟು ಈ ಕಾರ್ಯಕ್ರಮಕ್ಕೆ ಬಂದಿದ್ದಾರೆ. ಐದು ವರ್ಷ ಆಡಳಿತ ನಡೆಸಲು ಸೋನಿಯಾ, ರಾಹುಲ್ ಗಾಂಧಿ ಸಹಕಾರ ಕೊಟ್ಟರು. ಎಲ್ಲಿಯವರೆಗೆ ನಾನು ಸದೃಢವಾಗಿ ಇರುತ್ತೇನೋ ಅಲ್ಲಿಯವರೆಗೆ ನಿಮ್ಮ ಸೇವೆ ಮಾಡಲು ರಾಜಕೀಯದಲ್ಲಿ ಇರುತ್ತೇನೆ ಎಂದು ಅವರು ತಿಳಿಸಿದರು.
ಡಿ.ಕೆ.ಶಿವಕುಮಾರ್ ಮತ್ತು ನನ್ನ ನಡುವೆ ಬಿರುಕಿದೆ ಎಂಬುದು ತಪ್ಪು ಮಾಹಿತಿ. ನಾನು ಹಾಗೂ ಡಿ.ಕೆ.ಶಿವಕುಮಾರ್ ಒಟ್ಟಿಗಿದ್ದೇವೆ, ನಮ್ಮ ಮಧ್ಯೆ ಬಿರುಕಿಲ್ಲ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಗುರಿ, ಅದಕ್ಕಾಗಿ ನಿಮ್ಮೆಲ್ಲರ ಆಶೀರ್ವಾದ ಬೇಕು ಎಂದ ಸಿದ್ದರಾಮಯ್ಯ, ಮತ್ತೆ ಕಾಂಗ್ರೆಸ್ ಸರ್ಕಾರ ತರುತ್ತೇವೆ ಎಂದು ಭರವಸೆ ನೀಡಿದರು.
ಸಿದ್ದರಾಮೋತ್ಸವಕ್ಕೆ ಹೊರಟ ವಾಹನ ಅಪಘಾತ; ಒಂದು ಸಾವು, ನಾಲ್ವರಿಗೆ ಗಂಭೀರ ಗಾಯ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 14 =
Remember me
