ನಿನ್ನೆ ಕೋಲಾರ ತಾಲೂಕಿನ ಎಸ್​ ಅಗ್ರಹಾರ ಕೆರೆ ವೀಕ್ಷಿಸಲು ಆಗಮಿಸಿದ್ದ ವೇಳೆ ಅಹವಾಲು ಸಲ್ಲಿಸಲು ಬಂದಿದ್ದ ರೈತ ಮಹಿಳೆಯರಿಗೆ ಕಾನೂನು ಸಚಿವ ಮಾಧುಸ್ವಾಮಿ ರಾಸ್ಕಲ್​ ಎಂದು ಜರಿಯುವ ಮೂಲಕ ವಿವಾದ ಸೃಷ್ಟಿಸಿಕೊಂಡರು. ಕೆರೆಗಳ ಒತ್ತುವರಿಯನ್ನು ತೆರವು ಮಾಡಲು ಮಹಿಳೆಯರು ಮನವಿ ಮಾಡಿ ಚರ್ಚಿಸುವಾಗ ಹೇ ರಾಸ್ಕಲ್​ ಮುಚ್ಚುಬಾಯಿ ಎಂಬ ಪದ ಪ್ರಯೋಗ ಮಾಡಿದ್ದು, ಈ ವೇಳೆ ಕೆರಳಿದ ಮಹಿಳೆಯರು ಮಾಧುಸ್ವಾಮಿ ಅವರಿಗೆ ಘೇರಾವ್​ ಹಾಕಿದ ಪ್ರಸಂಗ ನಡೆಯಿತು.
https://www.facebook.com/VVani4U/videos/915980958823228/

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + sixteen =
Remember me
