ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ಮಹಿಳೆ ಮೃತಪಟ್ಟಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ.
ರಾಜ್ಯದ ಯಾವುದೇ ಪ್ರದೇಶದಲ್ಲಿ ರೋಗಿಗಳಿಗೆ ಚಿಕಿತ್ಸೆ ಸಿಗದೆ ಮೃತಪಡುವುದನ್ನು ಒಪ್ಪುವುದಿಲ್ಲ ಎಂದು ಅವರು ಟ್ವೀಟ್​ ಮಾಡಿದ್ದಾರೆ.
ಇದನ್ನೂ ಓದಿಜಪ್ತಿ ಮಾಡಲಾಗಿದ್ದ ವಾಹನಗಳ ಮಾಲೀಕರಿಂದ 5 ಕೋಟಿ ರೂ. ದಂಡ ವಸೂಲಿ
ಮಹಿಳೆ ಚಿಕಿತ್ಸೆ ದೊರೆಯದೆ ಮೃತಪಟ್ಟ ಹಿನ್ನೆಲೆಯಲ್ಲಿ ನಾಳೆ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ರಾಜ್ಯದ ಎಲ್ಲ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ವೀಡಿಯೋ ಸಂವಾದ ಏರ್ಪಡಿಸಲಾಗಿದೆ. ಇದೇ ಸಮಯದಲ್ಲಿ ಕರೊನಾ ವೈರಸ್​ ಸೋಂಕು ನಿವಾರಣೆ ಕುರಿತು ತಜ್ಞ ವೈದ್ಯರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
ಶಿವರಾಜ್​ಕುಮಾರ್​, ಉಪೇಂದ್ರ ಸಂಭ್ರಮಕ್ಕೆ ಇನ್ನೊಂದು ವಾರವಷ್ಟೇ ಬಾಕಿ!!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
