ಮಂಗಳೂರು: ಹಲವು ವಿಚಾರಗಳಲ್ಲಿ ಹಿಂದು ಮುಸ್ಲಿಮ್ ಮಧ್ಯೆ ವಿವಾದಗಳು ಉದ್ಭವಿಸುತ್ತಿರುವ ಮಧ್ಯೆಯೇ ಆನ್‌ಲೈನ್‌ನಲ್ಲಿ ಇಂತಹ ಮತ್ತೊಂದು ಪ್ರಕರಣ ನಡೆದಿದೆ.
ಈ ಬಾರಿ ಹಿಂದು ಮುಸ್ಲಿಂ ಸೌಹಾರ್ದದ ತಾಣ ಬಪ್ಪನಾಡಿನ ಶ್ರೀ ದುರ್ಗಾಪರಮೇಶ್ವರಿ ದೇವಳವನ್ನು ಕಿಡಿಗೇಡಿಗಳು ತಮ್ಮ ಕೃತ್ಯಕ್ಕೆ ಬಳಸಿಕೊಂಡಿದ್ದಾರೆ.
ದೇವಸ್ಥಾನದ‌ ಹೆಸರನ್ನೇ ಗೂಗಲ್ ಮ್ಯಾಪ್‌ನಲ್ಲಿ ಬದಲಾಯಿಸಿ ಕುಕೃತ್ಯವೆಸಗಿದ್ದಾರೆ. ದುರ್ಗಾಪರಮೇಶ್ವರಿ ಎಂಬ ಹೆಸರಿನ ಮೊದಲು ಹಜರತ್ ಬಪ್ಪ ಬ್ಯಾರಿ ಪದಗಳನ್ನು ಸೇರಿಸಿರುವುದು ಬಯಲಾಗಿದೆ.
ನಕ್ಷೆಯಲ್ಲಿ ಹೆಸರನ್ನು ಬದಲಾಯಿಸಲು ಅವಕಾಶ ಇದ್ದು ಅದನ್ನೇ ಕಿಡಿಗೇಡಿಗಳು ದುರ್ಬಳಕೆ ಮಾಡಿದ್ದಾರೆ. ಹಲವು ದೇವಸ್ಥಾನಗಳಲ್ಲಿ ಜಾತ್ರೆ ವೇಳೆ ಇತರ ಧರ್ಮೀಯರಿಗೆ ಅವಕಾಶ ಇಲ್ಲ ಎಂದು ಬೋರ್ಡ್‌ಗಳು ಬಿದ್ದ ಬಳಿಕ ಈ ಪ್ರಕರಣ ನಡೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 2 =
Remember me
