ತುಮಕೂರು: ಸಿದ್ದಗಂಗಾ ಮಠಕ್ಕೆ ಭೇಟಿ ನೀಡುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಿವಕುಮಾರ ಸ್ವಾಮೀಜಿ ಚಿತ್ರ ಹೊಂದಿರುವ 5 ಕೆಜಿ ತೂಕದ ಬೆಳ್ಳಿ ವಿಗ್ರಹ ನೆನಪಿನ ಕಾಣಿಕೆ ನೀಡಲು ಮಠ ಮುಂದಾಗಿದೆ.
ಕಿಸಾನ್​ ಸಮ್ಮಾನ್​ ಯೋಜನೆಗೆ ಚಾಲನೆ ನೀಡಲು ತುಮಕೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರು ಮಠಕ್ಕೆ ಭೇಟಿ ಭೇಟಿ ನೀಡಿಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಮಾಡಲಿದ್ದಾರೆ. ನಂತರ ಅಂಗಳದಲ್ಲಿ ಬಿಲ್ವಪತ್ರೆಗೆ ಗಿಡ ನೆಡಲಿದ್ದಾರೆ. ಈ ವೇಳೆ ಅವರಿಗೆ ಶ್ರೀಗಳ ಕುಳಿತಿರುವ ಭಂಗಿಯ ಬೆಳ್ಳಿ ಲೇಪಿತ ವಿಗ್ರಹ ಹಾಗೂ ಬೆಳ್ಳಿ ರುದ್ರಾಕ್ಷಿ ಹಾರ ನೀಡಿ ಗೌರವಿಸಲಾಗುವುದು ಎಂದು ಮಠದ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 3 =
Remember me
