ತುಮಕೂರು: ಮಠವೊಂದರ ಆವರಣದೊಳಗಿದ್ದ 15ಕ್ಕೂ ಹೆಚ್ಚು ಸಮಾಧಿಗಳನ್ನು ಧ್ವಂಸಗೊಳಿಸಿರುವ ಪ್ರಕರಣವೊಂದು ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಸ್ಫಟಿಕಪುರಿ ಮಹಾಸಂಸ್ಥಾನ ಮಠದ ಆವರಣದಲ್ಲಿ ಈ ಘಟನೆ ನಡೆದಿದೆ.
ಇಲ್ಲಿನ ಶ್ರೀಗುರುಗುಂಡ ಬ್ರಹ್ಮೇಶ್ವರ ಮಠದೊಳಗಿನ ಆವರಣದಲ್ಲಿದ್ದ ಕುರುಬ ಸಮಾಜದ ಪೂರ್ವಜರ ಸಮಾಧಿಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ ಆರೋಪ ಕೇಳಿಬಂದಿದೆ. ಸಮಾಧಿಗಳನ್ನು ಧ್ವಂಸಗೊಳಿಸಿದ ಕಾರಣ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.
ಇದನ್ನೂ ಓದಿ:ಮೆಟ್ರೋ ರೈಲುಗಳಲ್ಲಿ ರೀಲ್ಸ್ ಮಾಡುವಂತಿಲ್ಲ: ಕ್ರಿಯೇಟಿವ್ ಆಗಿಯೇ ಸೂಚನೆ ಕೊಟ್ಟ ಡಿಎಂಆರ್​ಸಿ
ತುಮಕೂರು ಜಿಲ್ಲಾ ಎಸ್​ಪಿ ರಾಹುಲ್ ಕುಮಾರ್ ಶಹಾಪುರ್ ಅವರು ಸ್ಥಳಕ್ಕೆ ಆಗಮಿಸಿ ಮೊಕ್ಕಾಂ ಹೂಡಿದ್ದಾರೆ. ಕುರುಬ ಸಮಾಜದ ಮುಖಂಡರು ಪೊಲೀಸ್ ಠಾಣೆಗೆ ದೂರು‌ ನೀಡಿದ್ದು, ದುಷ್ಕರ್ಮಿಗಳ ಕೃತ್ಯವೆಂದು ಮಠದ ಕಡೆಯಿಂದ ದೂರು ನೀಡಲಾಗಿದೆ. ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬಸ್​ ಡೋರೇ ಕಿತ್ತು ಹೋಯ್ತು!; ಉಚಿತ ಪ್ರಯಾಣಕ್ಕಾಗಿ ಮಹಿಳೆಯರ ‘ಶಕ್ತಿ’ ಪ್ರಯೋಗ
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × 4 =
Remember me
