ಹಾಸನ:ತಾಲೂಕಿನ ಕೊರವಂಗಲ ಗ್ರಾಮದಲ್ಲಿ ನೀರಿನ ಹೊಂಡದಲ್ಲಿ ಮುಳುಗಿ ತಾಯಿ‌-ಮಗು ಇಬ್ಬರೂ ದುರ್ಮರಣಕ್ಕೀಡಾಗಿದ್ದಾರೆ.
ಶೃತಿ(33) ಮತ್ತು ಇವರ ಪುತ್ರ ನಿಷಾಂತ್(4) ಮೃತ ದುರ್ದೈವಿಗಳು. ಜಾನುವಾರುಗಳಿಗೆ ನೀರು ಕುಡಿಸಲೆಂದು ಶನಿವಾರ ಬೆಳಗ್ಗೆ ಶೃತಿ ತನ್ನ ಮಗುವನ್ನ ಎತ್ತಿಕೊಂಡು ಹೋಗಿದ್ದರು.
ಈ ವೇಳೆ ಹೊಂಡಕ್ಕೆ ಬಿದ್ದ ಮಗುವನ್ನು ರಕ್ಷಿಸಲು ಹೋದ ತಾಯಿಯೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ದುದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಾನುವಾರುಗಳ ನೀರಿನ ದಾಹ ತಣಿಸಲು ಹೋದ ತಾಯಿ-ಮಗು ದುರ್ಮರಣಕ್ಕೀಡಾದ ಸುದ್ದಿ ಕೇಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಹಾಡಹಗಲೇ ಕೋರ್ಟ್​ ಆವರಣದಲ್ಲಿ ವಕೀಲನ ಬರ್ಬರ ಕೊಲೆ! ಬೆಚ್ಚಿಬಿದ್ದ ಜನತೆ

ಪ್ರೊ.ಭಗವಾನ್​ ಮುಖಕ್ಕೆ ಮಸಿ ಬಳಿದಿದ್ದ ವಕೀಲೆ ಮೀರಾಗೆ ಸಂಕಷ್ಟ!

ನೀವು ಶಾಸಕರಾದ್ರೆ ನಮಗೇನ್ರಿ? ಸುಮ್ಮನೆ ಹಣ ಕಟ್ಟಿ… ಶಾಸಕನಿಗೆ ಟೋಲ್​ ಸಿಬ್ಬಂದಿ ಧಮ್ಕಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + seven =
Remember me
