ಬೆಂಗಳೂರು: ದಕ್ಷಿಣ ಆಫ್ರಿಕಾದಲ್ಲಿ ಬಂಧಿತ ಭೂಗತ ಪಾತಕಿ ರವಿ ಪೂಜಾರಿ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಮಾಜಿ ಭೂಗತ ಪಾತಕಿ ಮುತ್ತಪ್ಪ ರೈನನ್ನು ವಿಚಾರಣೆ ನಡೆಸಿದ್ದಾರೆ.
ರವಿ‌ ಪೂಜಾರಿಯನ್ನು ಬೆಂಗಳೂರಿಗೆ ಕರೆತಂದ ಪೊಲೀಸರು, ಆರಂಭದಲ್ಲಿಯೇ ಮುತ್ತಪ್ಪ ರೈಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಆದರೆ, ಮುತಪ್ಪ ರೈ ಅನಾರೋಗ್ಯ ಕಾರಣ ವೇಳೆ ತನ್ನ ವಕೀಲರ ಮೂಲಕ ಸಮಯ ತೆಗೆದುಕೊಂಡಿದ್ದರು. ಇದೀಗ ಸಿಸಿಬಿಯ ಎಸಿಪಿ ವೇಣುಗೋಪಾಲ್ ಮತ್ತು ಇನ್ಸ್‌ಪೆಕ್ಟರ್ ಬೋಲೆತೀನ್ ನೇತೃತ್ವದ ತಂಡ ಬಿಡದಿಯ ಮನೆಗೆ ಹೋಗಿ ಮುತ್ತಪ್ಪ ರೈ ಅವರನ್ನು ಎರಡು ತಾಸು ವಿಚಾರಣೆ ನಡೆಸಿದ್ದಾರೆ.
ಸೆನೆಗಲ್ ದೇಶದಲ್ಲಿ ಅಡಗಿಗೊಂಡು ರವಿ ಪೂಜಾರಿ ಕರ್ನಾಟಕ ಸೇರಿ ದೇಶದ ಗಣ್ಯರಿಗೆ, ಉದ್ಯಮಿಗಳಿಗೆ ಬೆದರಿಕೆ ಒಡ್ಡಿ ಹಫ್ತಾ ವಸೂಲಿ ಮಾಡುತ್ತಿದ್ದ. ಹಣ ಕೊಡದೆ ಹೋದರೆ ಕೊಲೆ, ಕೊಲೆ‌ಯತ್ನ ಮಾಡಿಸುತ್ತಿದ್ದ. ರಾಜ್ಯದಲ್ಲಿಯೇ 94 ಪ್ರಕರಣಗಳು ದಾಖಲಾಗಿವೆ. ಈ ಎಲ್ಲ ಪ್ರಕರಣಗಳ ವಿಚಾರಣೆಯನ್ನು ಸಿಸಿಬಿ ಪೊಲೀಸರಿಗೆ ವಹಿಸಲಾಗಿತ್ತು. ಸಿಸಿಬಿಯ ಎಸಿಪಿ ವೇಣುಗೋಪಾಲ್ ತನಿಖೆ‌ ಮುಂದುವರೆಸಿದ್ದಾರೆ.
VIDEO: ಲಾಕ್​ಡೌನ್ ಪಾಲನೆಗೆ ಈ ರೀತಿ ಲಾಠಿ ಬೀಸುವ ಅಧಿಕಾರ ಆರೋಗ್ಯ ಇಲಾಖೆ ಅಧಿಕಾರಿಗೂ ಇದೆಯಾ?

ಮದ್ಯಪ್ರಿಯರಿಗೊಂದು ಖುಷಿಯ ಸುದ್ದಿ- ನೈರೋಬಿಯ ಗವರ್ನರ್​ ಮೈಕ್ ಸೊನ್ಕೋ ಅಂಥವರು ಯಾರಾದರೂ ಭಾರತದಲ್ಲಿ ಇರಬಾರದಿತ್ತಾ? ಅಂತ ಬೇಡಿಕೊಳ್ಳಬೇಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 19 =
Remember me
