ಮೈಸೂರು:ಮೈಸೂರಿನ ಖ್ಯಾತ ಇತಿಹಾಸಕಾರ, ಹಿರಿಯ ಪತ್ರಕರ್ತ ಈಚನೂರು ಕುಮಾರ್ ಅವರು ಇಂದು ಬೆಳಗ್ಗೆ 11.30ಕ್ಕೆ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ತಮ್ಮ ಇಬ್ಬರು ಮಕ್ಕಳು ಅಕ್ಷರಾ ಹಾಗೂ ಪತ್ರಕರ್ತ ಅಜಿತ್ ಅವರನ್ನು ಅಗಲಿದ್ದಾರೆ. ಕಳೆದ ಒಂದೆರೆಡು ವರ್ಷಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಕುಮಾರ್ ಅವರು, ಇಂದು ವಿಧಿವಶರಾಗಿದ್ದಾರೆ.
ಹಿರಿಯ ಪತ್ರಕರ್ತರಾದ ಈಚನೂರು ಕುಮಾರ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ ) ಸಂತಾಪ ವ್ಯಕ್ತಪಡಿಸಿದೆ. ಮೈಸೂರು ರಾಜ್ಯದ ಕಥೆಗಳು, ಅರಮನೆ, ರಾಜವಂಶಸ್ಥರ ಬಗ್ಗೆ ಬಹಳ ಸೊಗಸಾಗಿ ವಿವರಿಸುತ್ತಿದ್ದ ಅವರು, ಬಹಳ ಆತ್ಮೀಯತೆಯಿಂದಲೇ ಎಲ್ಲರನ್ನು ಮಾತನಾಡಿಸುತ್ತಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
