ಬೆಂಗಳೂರು: ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ನಟ ಕಿಚ್ಚ ಸುದೀಪ್ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿರುವ ಎನ್​. ಕುಮಾರ್​, ನಿರ್ಮಾಪಕರ ತಂಡದೊಂದಿಗೆ ಫಿಲ್ಮ್ ಚೇಂಬರ್ ಕಛೇರಿ ಬಳಿ ಕುಳಿತು ಧರಣಿ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಕಾಯಕದಿಂದ ದೇಶ ಅಭಿವೃದ್ಧಿ ಸಾಧ್ಯ: ನಿವೃತ್ತ ಪ್ರಾಚಾರ್ಯ ಎಂ.ಎಸ್.ಶಶಿಧರಶಾಸ್ತ್ರಿ
ಫಿಲ್ಮ್ ಚೇಂಬರ್ ಮುಂದೆ‌ ಬೀಡು ಬಿಟ್ಟ ನಿರ್ಮಾಪಕರ ತಂಡ, ನಾವು ಡಾ. ಶಿವರಾಜ್​​ಕುಮಾರ್​ ಅವರನ್ನು ಇಂದು ಭೇಟಿ ಮಾಡದೆ ಸ್ಥಳದಿಂದ ಕದಲುವುದಿಲ್ಲ. ಒಂದು ವೇಳೆ ಶಿವಣ್ಣ ಬರಲು ವಿಫಲವಾದರೆ, ಚಾಪೆ, ದಿಂಬು ತಂದು ನಾಳೆಯಿಂದ ವಾಣಿಜ್ಯ ಮಂಡಳಿಯಲ್ಲೇ ವಾಸ್ತವ್ಯ ಹೂಡುತ್ತೇವೆ ಎಂದು ನಿರ್ಮಾಪಕ ಎನ್​. ಕುಮಾರ್ ಹೇಳಿದ್ದಾರೆ.
ಚಲನಚಿತ್ರ ವಾಣಿಜ್ಯ ಮಂಡಳಿ ಕಛೇರಿ ಮುಂದೆ ಹಲವು ನಿರ್ಮಾಪಕರು ಹಾಜರಾಗುತ್ತಿದ್ದು, ನಟ ಶಿವರಾಜ್​ಕುಮಾರ್​ ಅವರ ಆಗಮನಕ್ಕೆ ಕಾದು ಕುಳಿತ್ತಿದ್ದಾರೆ. ಸದ್ಯ ಮೈಸೂರಿನಲ್ಲಿರುವ ಶಿವಣ್ಣ, ಸ್ಥಳಕ್ಕೆ ಭೇಟಿ ನೀಡಲಿದ್ದಾರ ಎಂಬುದು ಇನ್ನೂ ತಿಳಿದುಬಂದಿಲ್ಲ.
‘ಗುಂಟೂರು ಕಾರಂ’ ಚಿತ್ರದಿಂದ ನಟಿ ಪೂಜಾ ಹೆಗ್ಡೆ ಔಟ್​​, ಮೀನಾಕ್ಷಿ ಚೌಧರಿ ಇನ್​​?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
