ಕಾರವಾರ:ಚುನಾವಣಾ ಹಿನ್ನೆಲೆ ಮತಪ್ರಚಾರ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಇಂದು ಉತ್ತರಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಹಾಲಕ್ಕಿ ಸಮುದಾಯದ ಪದ್ಮಶ್ರೀ ಪುರಸ್ಕೃತ ಸುಕ್ರಿ ಗೌಡ, ತುಳಸಿ ಗೌಡ ಅವರನ್ನು ಭೇಟಿಯಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿ ಆಯೋಜಿಸಲಾಗಿರುವ ಬಿಜೆಪಿ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದ್ದು, ಈ ವೇಳೆ ಪದ್ಮ ಪ್ರಶಸ್ತಿ ಪುರಸ್ಕೃತರನ್ನು ಭೇಟಿಯಾದರು.
ಇದನ್ನೂ ಓದಿ:ಚಾಕಲೇಟ್‌ ರ್‍ಯಾಪರ್​​​ನಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 16.5 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ!
ಸಮಾರಂಭಕ್ಕೂ ಮೊದಲು ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ, ತಲೆ ಬಾಗಿ ನಮನ ಸಲ್ಲಿಸಿದರು.
ಇದನ್ನೂ ಓದಿ:ಸಂಬಂಧಗಳನ್ನು ಕಾಪಾಡಿಕೊಳ್ಳುವಲ್ಲಿ ಭಾರತಕ್ಕೆ ಅಗ್ರಸ್ಥಾನ!
ಹಾಲಕ್ಕಿ ಸಮುದಾಯಕ್ಕೆ ಸೇರಿದ ಈ ಮಹಾನ್ ಮಹಿಳೆಯರ ಸಾಧನೆ ಪರಿಸರ ಕಾಳಜಿ, ಜಾನಪದ ಗಾಯನದಲ್ಲಿ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಯನ್ನು ನೀಡಿ ಭಾರತ ಸರ್ಕಾರ ಗೌರವಿಸಿದ್ದು, ವಿಶೇಷವಾಗಿತ್ತು.
ಎಚ್​ಡಿಕೆ ಬೇಜವಾಬ್ದಾರಿತನದಿಂದ ಮೈತ್ರಿ ಸರ್ಕಾರ ಉರುಳಿತು: ಸಿದ್ದರಾಮಯ್ಯ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:four × 4 =
Remember me
