ಬೆಂಗಳೂರು:ಚುನಾವಣಾ ಸಮಯ ಸಮೀಪಿಸುತ್ತಿದ್ದಂತೆ ದೇವನಹಳ್ಳಿಯಲ್ಲಿ ಹಾಲಿ ಹಾಗೂ ಮಾಜಿ ಶಾಸಕರ ನಡುವೆ ಆಣೆ ಪ್ರಮಾಣ ಪಾಲಿಟೆಕ್ಸ್ ಶುರುವಾಗಿದೆ.
ದೇವನಹಳ್ಳಿಯ ಜೆಡಿಎಸ್​ನ ಹಾಲಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹಾಗೂ ಮಾಜಿ ಶಾಸಕ ಬಿಜೆಪಿಯ ಪಿಳ್ಳಮುನಿಶಾಮಪ್ಪ ನಡುವೆ ಕೆಂಪೇಗೌಡರ ಪ್ರತಿಮೆ ಉದ್ಘಾಟನೆಯ ಶಿಷ್ಟಚಾರ ಉಲ್ಲಂಘನೆ ವಿಚಾರದಲ್ಲಿ ದೊಡ್ಡ ಗಲಾಟೆಯಾಗಿದೆ.
ನಿಸರ್ಗ ನಾರಾಯಣಸ್ವಾಮಿ ಮೇಲೆ ಪಿಳ್ಳಮುನಿಶಾಮಪ್ಪ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷರಿಂದ ಭ್ರಷ್ಟಚಾರ ಆರೋಪ ಕೇಳಿಬಂದಿದ್ದಲ್ಲದೇ, ಬಿಜೆಪಿ ಪಕ್ಷ ಮೋದಿ ಹಾಗೂ ಜನಸ್ಪಂಧನ ಕಾರ್ಯಕ್ರಮಕ್ಕೆ ಪಿಡಿಓ ಗಳ ಬಳಿ 50 ಸಾವಿರ ಹಣ ಪಿಕ್ಸ್ ಮಾಡಿ ಹಣ ಪಿಕಿದ್ದಾರೆ ಎಂದು ಶಾಸಕರಿಂದ ಬಿಜೆಪಿ ಮೇಲೆ ಗಂಭೀರ ಆರೋಪ ಮಾಡಲಾಗಿದೆ. ಈ ಹಿನ್ನೆಲೆ ಹಾಲಿ ಶಾಸಕರಿಗೆ ತಮ್ಮ ವರ್ತನೆಯನ್ನು ಬದಲಾಯಿಸಿಕೊಳ್ಳುವಂತೆ ಬಿಜೆಪಿ ನಾಯಕರು ಟಾಂಗ್ ನೀಡಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ನಿಸರ್ಗ ನಾರಾಯಣಸ್ವಾಮಿ ನಾನು ಯಾವುದೇ ಭ್ರಷ್ಟಚಾರ ಮಾಡಿಲ್ಲ ನಮ್ಮ ವಂಶದಲ್ಲೇ ಮಾಡಿಲ್ಲ, ಈ ಬಗ್ಗೆ ತಗೊಂಡಿಲ್ಲ ಅಂತಾ ಮಂಜುನಾಥನ ಮೇಲೆ ಆಣೆ ಪ್ರಮಾಣಕ್ಕೂ ಸಿದ್ದ ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + three =
Remember me
