
ಬೆಂಗಳೂರು:ಮೇಲ್ಮನೆಯ ವಿರೋಧ ಪಕ್ಷದ ನಾಯಕನಾಗಿ ಛಲವಾದಿ ನಾರಾಯಣಸ್ವಾಮಿ ಅವರು ಆಯ್ಕೆಯಾಗಿದ್ದರೂ, ತಾಂತ್ರಿಕ ಕಾರಣಕ್ಕಾಗಿ ಅಧಿಕಾರ ಅಲಂಕರಿಸಲು ಸಾಧ್ಯವಾಗಲಿಲ್ಲ.ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವುದನ್ನು ಸಭಾಪತಿ ಪರಿಷತ್ತಿನಲ್ಲಿ ಪ್ರಕಟಿಸಿದ ಬಳಿಕ ನಾರಾಯಣಸ್ವಾಮಿ ಅವರು ಆ ಸ್ಥಾನಕ್ಕೆ ಬಂದು ಕೂರಬೇಕಿತ್ತು. ಮಧ್ಯಾಹ್ನದ ಹೊತ್ತಿಗೆ ನಾರಾಯಣಸ್ವಾಮಿ ಪರಿಷತ್ತಿಗೆ ಬಂದರೂ, ಬಿಜೆಪಿ ಕಚೇರಿಯಿಂದ ಪತ್ರ ಬರಲಿಲ್ಲ.ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಭಾಪತಿಗೆ ಅಧಿಕೃತವಾಗಿ ಪತ್ರ ಕಳುಹಿಸಿ ಬಳಿಕ ವಿರೋಧ ಪಕ್ಷದ ನಾಯಕನನ್ನಾಗಿ ಸದನದಲ್ಲಿ ೋಷಣೆ ಮಾಡಲಾಗುತ್ತದೆ.ಈ ಮೊದಲು ಕಳುಹಿಸಿ ಪತ್ರದಲ್ಲಿ ತಪ್ಪು ಇದ್ದ ಕಾರಣ, ಅದನ್ನು ವಾಪಸ್ಸು ಪಡೆಯಲಾಗಿದ್ದು, ಕಳುಹಿಸಿಕೊಡಲಾಗುವುದು. ಬುಧವಾರ ಸದನದಲ್ಲಿ ವಿರೋಧ ಪಕ್ಷದ ನಾಯಕನ ಅಧಿಕೃತ ೋಷಣೆ ಆಗಲಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − seven =
Remember me
