ಬೆಂಗಳೂರು:ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸಲಿದ್ದು, ಮುಂದಿನ 5 ದಿನ ರಾಜ್ಯಾದ್ಯಂತ ಭಾರಿ ಮಳೆಯ(Heavy Rain)ಮುನ್ಸೂಚನೆಯನ್ನು ಹವಾಮಾನ ಇಲಾಖೆ(Weather Forecast)ವರದಿಯಲ್ಲಿ ಉಲ್ಲೇಖಿಸಿದೆ.
ಇದನ್ನೂ ಓದಿ:ಲಾರಿ-ಟಂ ಟಂ ನಡುವೆ ಭೀಕರ ಅಪಘಾತ; 8 ಮಂದಿ ಮೃತ್ಯು
ಇಂದು ಮತ್ತು ನಾಳೆ ಕರಾವಳಿಗೆ ಆರೆಂಜ್ ಅಲರ್ಟ್(Orange Alert)ಸೂಚನೆಯನ್ನು ನೀಡಿದ್ದು, ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕೊನೆಯ ಮೂರು ದಿನ ಯಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಿದ್ದು. ದಕ್ಷಿಣ, ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + eighteen =
Remember me
