ಬೆಂಗಳೂರು:ಕನ್ನಡ ಸಾಹಿತ್ಯ ಲೋಕದಲ್ಲಿ ಅನನ್ಯ ಸೇವೆ ಸಲ್ಲಿಸಿದವರಿಗೆ ರಾಜ್ಯ ಸರ್ಕಾರ ಕೊಡ ಮಾಡುವ ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರಕಟಗೊಂಡಿದೆ.
ಕೋವಿಡ್ ಸಾಂಕ್ರಾಮಿಕ ಕಾರಣದಿಂದ ಎರಡು ವರ್ಷದ ಪ್ರಶಸ್ತಿ ಘೋಷಿಸಿರಲಿಲ್ಲ. ಇದೀಗ ಪ್ರಸಕ್ತ ಸಾಲಿನದ್ದೂ ಸೇರಿದಂತೆ ಮೂರು ವರ್ಷದ ಪ್ರಶಸ್ತಿ ಘೋಷಿಸಲಾಗಿದೆ. 2020-21ನೇ ಸಾಲಿಗೆ ಪ್ರೊ.ಸಿ.ಪಿ.ಕೃಷ್ಣಕುಮಾರ್, 2021-22ನೇ ಸಾಲಿಗೆ ಡಾ.ಬಾಬು ಕೃಷ್ಣಮೂರ್ತಿ, 2022-23ನೇ ಸಾಲಿಗೆ ಡಾ.ಎಸ್.ಆರ್. ರಾಮಸ್ವಾಮಿಯವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ:ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು
ಕುವೆಂಪು, ಶಿವರಾಮ ಕಾರಂತ, ಪುತಿನ, ಕೆ.ಎಸ್.ನರಸಿಂಹಸ್ವಾಮಿ, ಪೂರ್ಣಚಂದ್ರ ತೇಜಸ್ವಿ, ಎಸ್.ಎಲ್‌.ಭೈರಪ್ಪ, ನಿಸಾರ್ ಅಹ್ಮದ್, ಸಿದ್ದಲಿಂಗಯ್ಯ ಸೇರಿದಂತೆ 33 ಸಾಹಿತಿಗಳು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮೂರು ಲಕ್ಷ ನಗದು ಒಳಗೊಂಡ ಈ ಪ್ರಶಸ್ತಿಯನ್ನು ಸರ್ಕಾರ ಕೊಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದು ಪರಿಗಣಿಸಲಾಗಿದೆ.
ಇದೋ ಬಂದಿದೆ ಕಿಸ್ಸಿಂಗ್ ಡಿವೈಸ್; ಚುಂಬಿಸುವ ಇಬ್ಬರು ಎಷ್ಟೇ ದೂರದಲ್ಲಿದ್ದರೂ ಸಿಗುವುದು ನೈಜ ಮುತ್ತಿನ ಗಮ್ಮತ್ತು!
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:6 + 1 =
Remember me
