ಬೆಂಗಳೂರು:ಸೆಪ್ಟೆಂಬರ್ 21ರಿಂದ ಅನ್ವಯವಾಗುವಂತೆ 9ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಕರಿಂದ ಮಾರ್ಗದರ್ಶನ ಪಡೆಯುವುದಕ್ಕಾಗಿ ಸ್ವ ಇಚ್ಛೆಯ ಆಧಾರದ ಮೇಲೆ ತಮ್ಮ ಶಾಲೆಗಳಿಗೆ ಭೇಟಿ ನೀಡಲು ಅನುಮತಿಸಿದೆ.
ಈ ಸಂಬಂಧ ಪ್ರಮಾಣಿತ ಕಾರ್ಯವಿಧಾನ (ಎಸ್ ಒಪಿ) ಬಿಡುಗಡೆ ಮಾಡಿದ್ದು, ಮಕ್ಕಳ ತಂದೆ-ತಾಯಿ ಮತ್ತು ಪೋಷಕರ ಲಿಖಿತ ಅನುಮತಿಗೆ ಒಳಪಟ್ಟಿರುತ್ತದೆ.
ಇದಕ್ಕೆ ಸೆಪ್ಟೆಂಬರ್ 21ರಿಂದ ಜಾರಿಗೆ ಬರುವಂತೆ ಅನುಮತಿ ನೀಡಲಾಗುತ್ತದೆ. ಇದಕ್ಕಾಗಿ ಆರೋಗ್ಯ ಮತ್ತು ಶಿಕ್ಷಣ ಇಲಾಖೆಗೆ ಮಾದರಿ ಕಾರ್ಯವಿಧಾನ ಹೊರಡಿಸಲಿದೆ.
ಸೂಚನೆಗಳು:
ಯಡಿಯೂರಪ್ಪನವರಿಗೆ ಸಿದ್ದರಾಮಯ್ಯರಿಂದ ಸುದೀರ್ಘ ಪತ್ರ- ಇದರಲ್ಲೇನಿದೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + eight =
Remember me
