ಬೆಂಗಳೂರು:ಇಂದು ಮಾರುಕಟ್ಟೆಯಲ್ಲಿ ಸೊಪ್ಪು- ತರಕಾರಿ ಬೆಲೆ ಏರಿದ್ದು ಜನರು ದಿನ ಬಳಕೆಗೆ ಬೇಕಾದದ್ದನ್ನು ಖರೀದಿಸಲು ಕಷ್ಟಪಡುತ್ತಿದ್ದಾರೆ. ತರಕಾರಿ ಬೆಲೆ ಏರಿಕೆಯಿಂದಾಗಿ ಜನರ ಜೇಬು ಸುಡುತ್ತಿದ್ದು ಕಂಗಾಲಾಗಿದ್ದಾರೆ.
ಮಳೆಯಿಂದಾಗಿ ಬೆಂಗಳೂರಿಗೆ ಸರಿಯಾಗಿ ತರಕಾರಿ ಪೂರೈಕೆ ಆಗದ ಹಿನ್ನೆಲೆಯಲ್ಲಿ ಈ ಸಮಸ್ಯೆ ತಲೆದೋರಿದೆ ಎನ್ನಲಾಗಿದೆ. ಇದರಿಂದಾಗಿ ಉತ್ತಮ ಗುಣಮಟ್ಟದ ತರಕಾರಿಯ ಅಲಭ್ಯತೆ ಉಂಟಾಗಿದ್ದು ಅವುಗಳ ಬೆಲೆಯೂ ಮಾರುಕಟ್ಟೆಯಲ್ಲಿ ಏರಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 8 =
Remember me
