ಬೆಂಗಳೂರು:ರಾಜ್ಯದಲ್ಲಿ ಡಾ. ಶಿವಮೂರ್ತಿ ಮುರುಘಾ ಶರಣರ ಜನ್ಮ ದಿನವಾದ ಏ.11 ರಂದು ರಾಜ್ಯ ಸಮಾನತಾ ದಿನಾಚರಣೆ ಎಂದು ಆಚರಣೆ ಮಾಡಲಾಗುವುದು ಎಂದು ಮುಖ್ಯಮತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪರಿವರ್ತನಪರ ಧರ್ಮ ಸಂಸತ್ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಶಿವಮೂರ್ತಿ ಮುರುಘಾ ಶರಣರ ದಿನಾಚರಣೆ ಬದಲು ಸಮಾನತಾ ದಿನ ಆಚರಣೆ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಾಡಿನಲ್ಲಿ 12ನೇ ಶತಮಾನದಲ್ಲಿ ಬಸವೇಶ್ವರರು ಸಮಾನತೆ ಕ್ರಾಂತಿ ಮಾಡಿದ್ದಾರೆ. ಅದೇ ರೀತಿ 21ನೇ ಶತಮಾನದಲ್ಲಿ ಸಮಾನತೆಯ ಕ್ರಾಂತಿಯನ್ನು ಮಾಡುತ್ತಿರುವ ಮುರುಘಾ ಮಠದ ಶರಣರ ಕಾರ್ಯ ಶ್ಲಾಘನೀಯವಾಗಿದೆ. ಒಂದು ಕಾಲದಲ್ಲಿ ಮೈಸೂರು ಅರಸರಿಗೆ ನೆರವು ನೀಡಿದ್ದ ಮುರುಘಾ ಮಠದ ಭೌತಿಕ ಆಸ್ತಿಯ ಜತೆಗೆ ಸಮಾನತೆಯ ಕ್ರಾಂತಿ ಸಾರುವ ಮೂಲಕ ಆಧ್ಯಾತ್ಮಿಕ ಆಸ್ತಿ ಹೆಚ್ಚಳ ಮಾಡಿದ್ದಾರೆ. ಅದನ್ನು ಉಳಿಸಿಕೊಂಡು ಹೋಗುವ ಅಗತ್ಯವಿದೆ. 2019ರಲ್ಲಿ ಆಯೋಜಿಸಿದ್ದ ಅಸಂಖ್ಯ ಗಣಮೇಳ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಅವರ ಜನ್ಮ ದಿನವನ್ನು ಸರ್ಕಾರದಿಂದ ಇನ್ನುಮುಂದೆ ಸಮಾನತಾ ದಿನವೆಂದು ಆಚರಣೆ ಮಾಡಲಾಗುವುದು ಎಂದು ಘೋಷಣೆ ಮಾಡಿದರು.
ಮೂರು ಬಾರಿ PSI ಪರೀಕ್ಷೆ ಬರೆದು ಪಾಸ್​ ಆಗದೇ 4ನೇ ಬಾರಿ ಅಕ್ರಮ ದಾರಿ ಹಿಡಿದು ಸಿಕ್ಕಿಬಿದ್ದ ಕಾನ್ಸ್​ಟೇಬಲ್​ ಪುತ್ರ

ಜೀವನದ ಬಹುದೊಡ್ಡ ಕನಸು ನನಸಾದ ಬೆನ್ನಲ್ಲೇ ಸಿನಿಮಾ, ಟಿವಿ ಶೋಗಳಿಗೆ ಗುಡ್​ಬೈ ಹೇಳಿದ ನಟಿ ರೋಜಾ!

ಹೇಗಿದೆ ಕೆಜಿಎಫ್​ ಚಾಪ್ಟರ್​ 2? ಸಿನಿಮಾದ ಮೊದಲ ವಿಮರ್ಶೆ ಓದಿದ್ರೆ ನೀವು ಥ್ರಿಲ್​ ಆಗೋದು ಖಂಡಿತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − ten =
Remember me
