ದಾವಣಗೆರೆ:ನಕಲಿ ಬಂಗಾರ ನೀಡಿ 2.50 ಲಕ್ಷ ರೂ. ವಂಚಿಸಿದ ಆರೋಪಿಯನ್ನು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.
ಹರಪನಹಳ್ಳಿ ತಾಲೂಕು ಎರಡೆತ್ತಿನಹಳ್ಳಿಯ ದುರುಗಪ್ಪ ಬಂಧಿತ ಆರೋಪಿ. ಮಂಗಳೂರು ಮೂಲದ ಸೆಕ್ಯುರಿಟಿ ಕೆಲಸ ಮಾಡುವ ವಿಜಯಕುಮಾರ್​ ವಂಚನೆಗೆ ಒಳಗಾದವರು.
ಆರೋಪಿಯು ತನ್ನ ಹೆಸರು ವೆಂಕಟೇಶ್​ ಎಂದು ಪರಿಚಯಿಸಿಕೊಂಡಿದ್ದ. ತಮ್ಮ ಪಕ್ಕದ ಮನೆಯ ಅಜ್ಜನಿಗೆ ಹೊಲದಲ್ಲಿ ಬಂಗಾರದ ನಾಣ್ಯಗಳ ನಿಧಿ ಸಿಕ್ಕಿದೆ. ನಿಮಗೆ ಕಡಿಮೆ ಬೆಲೆಗೆ ಕೊಡಿಸುತ್ತೇನೆ ಎಂದು ತಿಳಿಸಿದ್ದ.
ಮೊದಲು 2 ಅಸಲಿ ಚಿನ್ನದ ನಾಣ್ಯಗಳನ್ನು ನೀಡಿ ನಂಬಿಕೆ ಬರುವಂತೆ ಮಾಡಿದ್ದ. ನಂತರ ಅರ್ಧ ಕೆಜಿಯಷ್ಟು ನಕಲಿ ಚಿನ್ನದ ನಾಣ್ಯಗಳನ್ನು ನೀಡಿ 2.50 ಲಕ್ಷ ರೂ. ಲಪಟಾಯಿಸಿದ್ದ. ಈ ಬಗ್ಗೆ ಜನವರಿ ತಿಂಗಳಲ್ಲಿ ನಗರದ ಆರ್​.ಎಂ.ಸಿ. ಯಾರ್ಡ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು.
ನಿಮ್ಮ ಅಹಂಕಾರ ಇನ್ನು 4 ದಿನಗಳಷ್ಟೇ: ಸಂಜಯ್​ ರಾವತ್​ ನಿವಾಸದ ಎದುರೇ ಕುತೂಹಲ ಮೂಡಿಸಿದ ಬ್ಯಾನರ್​

ಅತ್ತ 40 ಶಾಸಕರು ನನ್ನೊಂದಿಗಿದ್ದಾರೆ ಎಂದ ಶಿಂಧೆ: ಇತ್ತ ಸಿಎಂ ಠಾಕ್ರೆಗೆ ಕಾಣಿಸಿಕೊಂಡಿತು ಕರೊನಾ!

ದೇವಸ್ಥಾನ ಸ್ವಚ್ಛಗೊಳಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಿದ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four + nine =
Remember me
