ಬೆಂಗಳೂರು:ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರು ಶನಿವಾರ (ಜ.22) ರಾತ್ರಿ ನಿಧನರಾದರು.
ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. 1953ರಲ್ಲಿ ಜನಿಸಿದ ಅವರು 1974ರಲ್ಲಿ ವಕೀಲರಾಗಿ ಹೈಕೋರ್ಟ್​ನಲ್ಲಿ ಅಭ್ಯಾಸ ಆರಂಭಿಸಿದರು. 2000ನೇ ಇಸವಿಯಲ್ಲಿ ಹೈಕೋರ್ಟ್​ನ ಹೆಚ್ಚುವರಿ ನ್ಯಾಯಾಧೀಶರಾಗಿದ್ದರು. 2001ರಲ್ಲಿ ಪೂರ್ಣ ಪ್ರಮಾಣದ ನ್ಯಾಯಾಧೀಶರಾಗಿ ನೇಮವಾಗಿದ್ದರು.
ಮೃತರ ಅಂತಿಮ ದರ್ಶನಕ್ಕೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿರುವ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ನೆಲಮಂಗಲದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ. ಮಂಜುನಾಥ್ ಅವರ ಸಾವಿಗೆ ಕುಟುಂಬ ಹಾಗೂ ಬಂಧುಮಿತ್ರರು ಕಂಬನಿ ಮಿಡಿದಿದ್ದಾರೆ.
ಮಾರ್ಚ್​ 18ಕ್ಕೆ ಬಿಡುಗಡೆಯಾದ್ರೆ RRR ಸಿನಿಮಾಗೆ ಕರ್ನಾಟಕದಲ್ಲಿ ಎದುರಾಗಲಿದೆ ಭಾರೀ ಸಂಕಷ್ಟ

ಐಪಿಎಲ್ ಆಟಗಾರರ ಹರಾಜು ಪಟ್ಟಿ ಪ್ರಕಟ; 1,214 ಆಟಗಾರರು ನೋಂದಣಿ; 49 ಆಟಗಾರರ ಮೂಲ ಬೆಲೆ 2 ಕೋಟಿ ರೂ.

ಭಾರತದ ಎತ್ತರದ ಮನುಷ್ಯ ಧರ್ಮೇಂದ್ರ ಪ್ರತಾಪ್​ ಸಿಂಗ್ ಸಮಾಜವಾದಿ ಪಕ್ಷ ಸೇರ್ಪಡೆ ನಂತ್ರ ಹೇಳಿದ್ದು ಹೀಗೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 8 =
Remember me
