ಮೈಸೂರು:ನಟ ದರ್ಶನ್ ಹೆಸರಲ್ಲಿ ವಂಚನೆಗೆ ಯತ್ನ ಪ್ರಕರಣ ಬಂಧನವಾಗಿರುವ ಆರೋಪಿ ಅರುಣಾ ಕುಮಾರಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾಳೆ.
ಅರುಣಾ ಕುಮಾರಿಯ ಹೇಳಿಕೆಯನ್ನು ಪೊಲೀಸ್​ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ನಾನು ಬ್ಯಾಂಕ್ ಅಧಿಕಾರಿ ಅಂತ ಹೇಳಿಕೊಂಡು ಮಾತನಾಡಿದ್ದು ನಿಜ ಎಂದು ಆಕೆ ತಪ್ಪೊಪ್ಪಿಕೊಂಡಿದ್ದಾಳೆ.
ಇಂದು ಆಕೆಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆ ಇದೆ. ಈಗಾಗಲೇ ಪ್ರಕರಣ ಸಂಬಂಧ ಕೆಲ ಮಹತ್ವದ ಸಾಕ್ಷ್ಯಗಳನ್ನು ಪೊಲೀಸರು ಕಲೆ ಹಾಕಿದ್ದು, ಮತ್ತಷ್ಟು ದಾಖಲೆಗಳನ್ನು ಕಲೆ ಹಾಕುತ್ತಿದ್ದಾರೆ.
ನಟ ದರ್ಶನ್ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿದ್ದು ಯಾಕೆ? ಆ ದಾಖಲೆಗಳನ್ನು ದರ್ಶನ್ ಆಪ್ತ ಸ್ನೇಹಿತರಿಗೇ ತೋರಿಸಿ ಹಣಕ್ಕೆ ಡಿಮಾಂಡ್ ಮಾಡಿದ್ದು ಯಾಕೆ? ಹೀಗೆ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಟ ದರ್ಶನ್‌ಗೆ ವಂಚಿಸಲು ಬಂದು ಸಿಕ್ಕಿಬಿದ್ದ ಮಹಿಳೆ- ಮೋಸದ ಹಿಂದೆ ಕೇಳಿಬಂದಿದೆ ನಿರ್ಮಾಪಕನ ಹೆಸರು!

ರಕ್ಷಿತ್ ಶೆಟ್ಟಿ ಈಗ ಸಮುದ್ರದೊಡೆಯ!; ರಿಚರ್ಡ್ ಆಂಟನಿ ಮೂಲಕ ಮತ್ತೆ ನಿರ್ದೇಶನಕ್ಕೆ..

ಕಾಟನ್​ಪೇಟೆಯಲ್ಲಿ ಸನ್ನಿ ಲಿಯೋನ್ ಕುಣಿತ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 12 =
Remember me
