ಬೆಂಗಳೂರು: ವಿಶ್ವ ಪುಸ್ತಕ ದಿನದ ಅಂಗವಾಗಿ ಕರ್ನಾಟಕ ಪ್ರಕಾಶಕರ ಸಂಘ ನೀಡುವ ಎರಡು ಪ್ರಶಸ್ತಿಗಳಿಗೆ ಹಿರಿಯ ಪತ್ರಕರ್ತೆ ಹಾಗೂ ಪ್ರಕಾಶಕಿ ಡಾ. ಆರ್. ಪೂರ್ಣಿಮಾ ಮತ್ತು ಮೈಸೂರಿನ ಪುಸ್ತಕ ಪ್ರೇಮಿ ಸಯ್ಯದ್ ಐಸಾಕ್ ಅವರನ್ನು ಆಯ್ಕೆ ಮಾಡಲಾಗಿದೆ.
2021ನೇ ಸಾಲಿನ ನಂಜನಗೂಡು ತಿರುಮಲಾಂಬ ಪ್ರಶಸ್ತಿಗೆ ಆರ್. ಪೂರ್ಣಿಮಾ ಅವರು ಭಾಜನರಾಗಿದ್ದಾರೆ. ಎಂ. ಗೋಪಾಲಕೃಷ್ಣ ಅಡಿಗ ಪ್ರಶಸ್ತಿಯನ್ನು ಇತ್ತೀಚೆಗೆ ಮೈಸೂರಿನ ಬೆಂಕಿ ಅನಾಹುತದಲ್ಲಿ ತನ್ನ ಪುಸ್ತಕ ಮಳಿಗೆಯನ್ನು ಕಳೆದುಕೊಂಡ ಸಯ್ಯದ್ ಐಸಾಕ್ ಅವರಿಗೆ ನೀಡಲಾಗುತ್ತಿದೆ. ಈ ಎರಡೂ ಪ್ರಶಸ್ತಿಗಳನ್ನು ಅಂಕಿತ ಹಾಗೂ ಶೃಂಗಾರ ಪ್ರಕಾಶನ ಪ್ರಾಯೋಜಿಸಿದ್ದು, ತಲಾ ಐದು ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕಗಳನ್ನು ಒಳಗೊಂಡಿವೆ.
ಜಟಾಪಟಿಗೆ ಸಾಕ್ಷಿ ಆಯ್ತು ಜನಪ್ರತಿನಿಧಿಗಳ ಸಭೆ; ಮುಂದಿನ ಕ್ರಮಗಳ‌ ಬಗ್ಗೆ ನಾಳೆ ನಿರ್ಣಯ..

ಸಾರಿಗೆ ನೌಕರರನ್ನು ಮುಷ್ಕರಕ್ಕೆ ಪ್ರಚೋದಿಸಿದ ಆರೋಪದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕೇಸ್​ ದಾಖಲು​


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
