ಬೆಂಗಳೂರು:ನಿವೃತ್ತ ಐಪಿಎಸ್ ಅಧಿಕಾರಿ ಎಂ. ನಾರಾಯಣ ಗೌಡ ನಿನ್ನೆ ರಾತ್ರಿ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.
ಕೇಂದ್ರ ವಿಭಾಗ ಡಿಸಿಪಿ ಎಂ.ಎನ್ ಅನುಚೇತ್ ಅವರ ತಂದೆ ನಾರಾಯಣ ಗೌಡ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಮೃತ ನಾರಾಯಣ ಗೌಡ ಬೆಂಗಳೂರು ನಗರ ಅಪರಾಧ ವಿಭಾಗ(ಸಿಸಿಬಿ) ಜಂಟಿ ಆಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್.ಪಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಇಂದು ಇವರ ಹುಟ್ಟೂರು ಕೋಲಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.
ಪ್ರೀತಿಯ ಹೆಸರಲ್ಲಿ ಕಾನ್ಸ್​ಟೇಬಲ್​ನಿಂದ ವಂಚನೆ: ತಿ. ನರಸೀಪುರ ಠಾಣೆ ಎದುರೇ ಧರಣಿ ಕುಳಿತ ಯುವತಿ

ಭದ್ರತಾ ಪಡೆಗಳ ಗುಂಡಿನ ದಾಳಿಗೆ ಜೆಇಎಂ ಕಮಾಂಡರ್​ ಸೇರಿದಂತೆ ಐವರು ಉಗ್ರರು ಉಡೀಸ್​

ಉತ್ತರಪ್ರದೇಶದಲ್ಲಿ ಬಿಜೆಪಿಗೆ ಸಿಹಿಕಹಿ: ರೈತರ ಪ್ರತಿಭಟನೆ ಬಿಸಿ; ಜನಕಲ್ಯಾಣ, ಕಾನೂನು ಸುವ್ಯವಸ್ಥೆ ಬಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
