ವಿಜಯಪುರ:ಕೂಡಗಿ ಎನ್‌ಟಿಪಿಸಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು.
ಶುಕ್ರವಾರ ಬೆಳಗ್ಗೆ 8.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಸ್ಥಾವರದ ಟಿಪಿ-2 ಕಲ್ಲಿದ್ದಲು ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಕಲ್ಲಿದ್ದಲು ಸಾಗಾಣಿಕೆಯ ಯಂತ್ರ ಚಾಲನೆಯಲ್ಲಿ ಇರುವಾಗ ಬೇರಿಂಗ್ ತಿರುಗುತ್ತ ಶಾಖೋತ್ಪನ್ನಗೊಂಡು ರಬ್ಬರ್ ಬೆಲ್ಟ್ ಗೆ ಬೆಂಕಿ ತಾಕಿದ್ದರಿಂದ ಬೆಂಕಿ ಜ್ವಾಲೆ ಹರಡಿತು. ಕೂಡಲೇ ಸ್ಥಾವರ ವ್ಯಾಪ್ತಿಯ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರಿಂದ ಸಂಭವನೀಯ ದೊಡ್ಡ ಪ್ರಮಾಣದ ಅನಾಹುತ ತಪ್ಪಿದಂತಾಗಿದೆ.
ವಿದ್ಯಾರ್ಥಿನಿಯರ ಬಟ್ಟೆಯೊಳಗೆ ಬೇಕಂತಲೇ ಸೀಮೆಸುಣ್ಣ ಬೀಳಿಸ್ತಿದ್ದ: ನಿವೃತ್ತ ಶಿಕ್ಷಕನ ವಿಕೃತಿ ಬಯಲು, ಜಾಮೀನಿಗೆ ಆಕ್ರೋಶ

ಇನ್ನೆರಡು ದಿನದಲ್ಲಿ ಈ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಮತ್ತೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಪತ್ನಿಗೆ ಟಾರ್ಚರ್​ ಕೊಡ್ತಿದ್ದ- ಯುವತಿಯನ್ನು ಮಂಚಕ್ಕೆ ಕರೀತಿದ್ದ: ಅಸಲಿಯತ್ತು ಗೊತ್ತಾಗಿ ತಲೆತಿರುಗಿ ಬಿದ್ದ ಪೊಲೀಸಪ್ಪ​!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 + twenty =
Remember me
