ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ಪ್ರವಾಹ ಪರಿಸ್ಥಿತಿ ಮತ್ತೊಮ್ಮೆ ತಲೆದೂರಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ನದಿಗಳು ತುಂಬಿ ಹರಿಯುತ್ತಿವೆ. ರಸ್ತೆ ಮತ್ತು ಮನೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಸಾಕಷ್ಟು ಆಸ್ತಿ-ಪಾಸ್ತಿ, ಬೆಳೆ ಹಾನಿಯಾಗಿದೆ. ಉಡುಪಿ ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರಿ ನೆರೆ ಹಾವಳಿಗೆ ಉಡುಪಿ ನಗರದ ಜನ ಜೀವನ ತತ್ತರಿಸಿದೆ. ಜನರ ರಕ್ಷಣಾ ಕಾರ್ಯವೂ ನಡೆಯುತ್ತಿದೆ. ದೃಷ್ಟಿ ಹಾಯಿಸಿದ ಕಡೆಯೆಲ್ಲ ನೀರೇ ಕಾಣುತ್ತಿದ್ದು, ಅದರ ಫೋಟೋ ಝಲಕ್​ ನೀವಿಲ್ಲಿ ಕಾಣಹುದಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
