ಬೆಂಗಳೂರು:ಅಶೋಕ್​ ಗಸ್ತಿ ನಿಧನದಿಂದ ತೆರವಾಗಿರುವ ರಾಜ್ಯಸಭೆ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಡಾ. ಕೆ. ನಾರಾಯಣ್ ಕಣಕ್ಕಿಳಿಯಲಿದ್ದಾರೆ.
ಬಿಜೆಪಿಯಿಂದ ರಾಜ್ಯಸಭೆ ಸದಸ್ಯರಾಗಿದ್ದ ಅಶೋಕ್ ಗಸ್ತಿ ಕರೊನಾ ಸೋಂಕಿನಿಂದ ಇತ್ತೀಚಿಗೆ ಮೃತಪಟ್ಟಿದ್ದರು. ಗಸ್ತಿ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಡಿಸೆಂಬರ್ 1 ರಂದು ಮತದಾನ ನಡೆಯಲಿದ್ದು, ಬಿಜೆಪಿಯು ಮಂಗಳೂರು ಮೂಲದ ಉದ್ಯಮಿ ನಾರಾಯಣ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ.
ದೇವಾಂಗ ಸಮುದಾಯಕ್ಕೆ ಸೇರಿದ ನಾರಾಯಣ್ ಆರ್​ಎಸ್ಎಸ್ ಹಿನ್ನೆಲೆಯುಳ್ಳವರು. ಉಪಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೇ ದಿನ ನವೆಂಬರ್ 18.
ರಾಯಚೂರು ಜಿಲ್ಲೆಯ ಅಶೋಕ್​ ಗಸ್ತಿ ಅವರು ಸವಿತಾ ಸಮುದಾಯಕ್ಕೆ ಸೇರಿದ್ದವರು. ಅಲ್ಲದೆ ಕಲ್ಯಾಣ ಕರ್ನಾಟಕ ಪ್ರಾಂತ್ಯದಲ್ಲಿ ಮೂರೂವರೆ ದಶಕ ಪಕ್ಷಕ್ಕಾಗಿ ದುಡಿದಿದ್ದರು. ಹೀಗಾಗಿ ಈ ಬಾರಿಯೂ ಕಲ್ಯಾಣ ಕರ್ನಾಟಕ ಪ್ರಾಂತದ ಹಿಂದುಳಿದ ವರ್ಗಕ್ಕೆ ವರಿಷ್ಠರು ಮಣೆ ಹಾಕಲಿದ್ದಾರೆ ಎಂದೇ ಆರಂಭದಲ್ಲಿ ಹೇಳಲಾಗುತ್ತಿತ್ತು.
ಸಿಎಂ ಆದೇಶಕ್ಕೆ ಭುಗಿಲೆದ್ದ ಅಸಮಾಧಾನ, ಒಕ್ಕಲಿಗರಿಂದಲೂ ಬಂತು ಡಿಮಾಂಡ್​ !

https://app.bitly.com/Bk52bwjriNH/bitlinks/36FINV3
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:1 + 16 =
Remember me
