ಬೆಂಗಳೂರು:ಮೈಸೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವಾಹನ ಚಾಲಕರಿಗೆ ಕರಪತ್ರಗಳನ್ನು ನೀಡುವ ಮುಖೇನ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಮನಗರ ಪೊಲೀಸರು ಮನವಿ ಮಾಡಿದ್ದಾರೆ.
ಪೊಲೀಸರು ರಾಮನಗರ ತಲುಪುವ ಪ್ರತಿಯೊಬ್ಬ ವಾಹನ ಸವಾರರಿಗೆ ರಸ್ತೆಯ ಸುರಕ್ಷತಾ ಕ್ರಮಗಳನ್ನು ಒಳಗೊಂಡ ಕರಪತ್ರಗಳನ್ನು ಹಂಚುವ ಮುಖೇನ ಅವರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಕರಪತ್ರಗಳಲ್ಲಿ ರಾಮನಗರ ಪೊಲೀಸರು ತಿಳಿಸಿರುವ ಸಂಚಾರಿ ನಿಯಮಗಳು ಈ ಕೆಳಕಂಡಂತಿವೆ.
ಇದನ್ನೂ ಓದಿ:ಈತನ ಬೈಕ್ ಬೆಲೆ 85 ಸಾವಿರ ರೂ.; ಕಟ್ಟಬೇಕಿದೆ 70,000 ರೂ. ದಂಡ!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 − 6 =
Remember me
