ಬೆಂಗಳೂರು:ಮೈಸೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವಾಹನ ಚಾಲಕರಿಗೆ ಕರಪತ್ರಗಳನ್ನು ನೀಡುವ ಮುಖೇನ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಮನಗರ ಪೊಲೀಸರು ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಜು.4ರೊಳಗೆ 5 ಗ್ಯಾರಂಟಿಗಳನ್ನು ಈಡೇರಿಸಿ ಅಥವಾ ಅಧಿಕಾರ ಬಿಟ್ಟು ತೊಲಗಿ: ಮಾಜಿ ಸಿಎಂ ಬಿಎಸ್​ವೈ
ಪೊಲೀಸರು ರಾಮನಗರ ತಲುಪುವ ಪ್ರತಿಯೊಬ್ಬ ವಾಹನ ಸವಾರರಿಗೆ ರಸ್ತೆಯ ಸುರಕ್ಷತಾ ಕ್ರಮಗಳನ್ನು ಒಳಗೊಂಡ ಕರಪತ್ರಗಳನ್ನು ಹಂಚುವ ಮುಖೇನ ಅವರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಕರಪತ್ರಗಳಲ್ಲಿ ರಾಮನಗರ ಪೊಲೀಸರು ತಿಳಿಸಿರುವ ಸಂಚಾರಿ ನಿಯಮಗಳು ಈ ಕೆಳಕಂಡಂತಿವೆ.
ವಾಹನ ಸವಾರರು ಅನುಸರಿಸಬೇಕಾದ ಸುರಕ್ಷತಾ ಕ್ರಮಗಳು:

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + eighteen =
Remember me
