ಬೆಂಗಳೂರು:ಮುಂಗಾರು ಚುರುಕಾದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಅಬ್ಬರಿಸುತ್ತಿರುವ ಮಳೆ ಮುಂದಿನ 5 ದಿನಗಳ ಕಾಲ ಮುಂದುವರಿಯಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದಲ್ಲಿ ಜು.15, 16ರಂದು ಆರೆಂಜ್ ಅಲರ್ಟ್ ಇದ್ದರೆ, 17ರಂದು ಅತಿ ಹೆಚ್ಚು ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ 15ರಂದು ಯೆಲ್ಲೋ ಅಲರ್ಟ್ ಇದ್ದರೆ, 16ರಿಂದ 18ರವರೆಗೆ ಆರೆಂಜ್ ಅಲರ್ಟ್ ಇರಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಗದಗ, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ 5 ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ ಮತ್ತು ತುಮಕೂರಿನಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಒಲಂಪಿಕ್ಸ್​ನಲ್ಲಿ ಗೆದ್ದರೆ ರಾಜ್ಯದಿಂದ ನಗದು ಬಹುಮಾನ; ಚಿನ್ನ ಗೆಲ್ಲುವವರಿಗೆ ₹5 ಕೋಟಿ, ಬೆಳ್ಳಿಗೆ ₹3 ಕೋಟಿ, ಕಂಚಿಗೆ ₹2 ಕೋಟಿ

ದರ್ಶನ್ 55ನೇ ಸಿನಿಮಾ ಘೋಷಣೆ; ಮತ್ತೆ ಒಂದಾಯ್ತು ಯಜಮಾನ ತಂಡ

ಕರೊನಾದಿಂದ ಮೃತಪಟ್ಟ 10 ಸಾವಿರಕ್ಕೂ ಅಧಿಕ ಕೃಷಿಕರ ಸಾಲ ಮನ್ನಾಕ್ಕೆ ಚಿಂತನೆ: ಸಚಿವ ಎಸ್.ಟಿ ಸೋಮಶೇಖರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + fourteen =
Remember me
