ಬೆಂಗಳೂರು: ನಟ ಕಿಚ್ಚ ಸುದೀಪ್ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಗುರುತಿಸಿಕೊಂಡ ಕಾರಣದಿಂದಾಗಿ ರಾಜ್ಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಈ ಬಗ್ಗೆ ಅಭಿಮಾನಿಗಳಲ್ಲೂ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಈ ನಡುವೆ ನಟ ಕಿಚ್ಚ ಸುದೀಪ್​ ಬಿಜೆಪಿ ಪರ ಪ್ರಚಾರ ಮಾಡಬಾರದು ಎಂದು ಚುನಾವಣಾ ಆಯೋಗಕ್ಕೆ ಜೆಡಿಎಸ್ ಮನವಿ ಸಲ್ಲಿಸಿದೆ.
ಈ ಮನವಿಯನ್ನು ಜೆಡಿಎಸ್‌ ಕಾನೂನು ಘಟಕದಿಂದ ಮನವಿ ಸಲ್ಲಿಸಲಾಗಿದೆ. ಚುನಾವಣೆ ಮುಗಿಯುವವರೆಗೆ ಸುದೀಪ್ ನಟನೆಯ ಯಾವುದೇ ಶೋ ಮತ್ತು ಅವರ ಭಾವಚಿತ್ರವಿರುವ ಜಾಹೀರಾತುಗಳ ಪ್ರಸಾರಕ್ಕೆ ತಡೆ ಹಿಡಿಯಬೇಕು ಎಂದು ಮನವಿಯಲ್ಲಿ. ಉಲ್ಲೇಖಿಸಲಾಗಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + thirteen =
Remember me
