ವಿಜಯಪುರ:ರಾಮ ಮತ್ತು ಕೃಷ್ಣ ಇತಿಹಾಸ ಪುರುಷರಲ್ಲ, ಅವರು ಕೇವಲ ಕಾದಂಬರಿ ಪಾತ್ರಧಾರಿಗಳು ಎಂದು ನಿವೃತ್ತ ನ್ಯಾಯಾಧೀಶ ವಸಂತ ಮುಳಸಾವಳಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ನಡೆದ ‘ಸಂವಿಧಾನ ಆಶಯ ಈಡೇರಿದೆಯೇ?’ ಎನ್ನುವ ವಿಚಾರಗೋಷ್ಠಿಯಲ್ಲಿ ಮಾತನಾಡಿದ ವಸಂತ ಮುಳಸಾವಳಗಿ, ರಾಮ ಮತ್ತು ಕೃಷ್ಣ ಇತಿಹಾಸ ಪುರುಷರಲ್ಲ. ಅವರು ಕೇವಲ ಕಾದಂಬರಿ ಪಾತ್ರಧಾರಿಗಳು. ಅಶೋಕ ಚಕ್ರವರ್ತಿ ನಿಜವಾದ ಇತಿಹಾಸ ಪುರುಷ ಎಂದು ಪ್ರತಿಪಾದಿಸಿದರು.
ಅಕ್ಬರ್ ಹೆಂಡತಿ ಹಿಂದು. ಆಕೆ ಧರ್ಮಾಂತರ ಆಗಿರಲಿಲ್ಲ. ಆಕೆ ಹಿಂದೂ, ಅವ ಮುಸ್ಲಿಂ. ಅಕ್ಬರ್​ನ ಆಸ್ಥಾನದಲ್ಲಿ ಕೃಷ್ಣನ ಮಂದಿರ ಕಟ್ಟಿದ್ದಾನೆ, ಹೋಗಿ ನೋಡಬಹುದು. ಮುಸ್ಲಿಮರು ಹಾಗೆ ಮಾಡಿದ್ದಾರೆ, ಹೀಗೆ ಮಾಡಿದ್ದಾರೆ ಅಂತೀರಲ್ಲ, ಮುಸ್ಲಿಮರು ಏಳುನೂರು ವರ್ಷ ಆಳ್ವಿಕೆ ಮಾಡಿರೋದು ಇತಿಹಾಸ ಹೇಳುತ್ತೆ. ಅವರು ಹಿಂದೂಗಳನ್ನ ವಿರೋಧ ಮಾಡಿದ್ರು ಅಂದ್ರೆ ಒಬ್ಬ ಹಿಂದೂ ಭಾರತದಲ್ಲಿ ಇರುತ್ತಿರಲಿಲ್ಲ. ಎಲ್ಲರನ್ನೂ ಕೊಲ್ಲಬಹುದಿತ್ತು ಅವರು. ಅಷ್ಟಾದರೂ ಮುಸ್ಲಿಮರು ಅಲ್ಪಸಂಖ್ಯಾತರು ಯಾಕಾದ್ರು? ಎಂದು ವಸಂತ ಮುಳಸಾವಳಗಿ ಪ್ರಶ್ನಿಸಿದ್ದಾರೆ.
ಯುವಕನಿಗೆ ಮದ್ವೆ ಆಸೆ ಹುಟ್ಟಿಸಿ ಹಾಸನದ ಮಹಿಳೆ ಹೀಗಾ ಮಾಡೋದು? ನನ್ನಾಕೆ ಡಿಸಿ… ಅಂತ ಖುಷಿಯಲ್ಲಿದ್ದವನಿಗೆ ಭಾರೀ ಸಂಕಷ್ಟ

ಶಾಮಿಯಾನದ ಕಂಬ ಮುಟ್ಟಿದ ವಿದ್ಯಾರ್ಥಿ ಸಾವು: ಈಜು ಸ್ಪರ್ಧೆಗೆ ರಾಮನಗರಕ್ಕೆ ಆಗಮಿಸಿದ್ದವ ದುರಂತ ಅಂತ್ಯ

ಮುಂಬೈ ಘಟನೆಯಿಂದ ಭಾರತದ ಬಗ್ಗೆ ನಿಮ್ಮ ಗ್ರಹಿಕೆ ಬದಲಾಯಿತೇ? ವಿದೇಶಿ​ ಯುವತಿಯ ಉತ್ತರಕ್ಕೆ ಮೆಚ್ಚುಗೆ ಮಹಾಪೂರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
