ಮೈಸೂರು: ಶಾಸಕ ತನ್ವೀರ್ ಸೇಠ್ ಆಪ್ತ, ಕಾಂಗ್ರೆಸ್ ‌ಮುಖಂಡ ಅಬ್ದುಲ್‌ ಖಾದರ್ ಶಾಹಿದ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಜೆಡಿಎಸ್‌ ಸೇರ್ಪಡೆಗೊಂಡಿರುವ ಸಿ.ಎಂ ಇಬ್ರಾಹಿಂ ಅವರನ್ನು ಸ್ವಾಗತಿಸಿದ್ದಕ್ಕೆ ಈ ಶಿಸ್ತು ಕ್ರಮ ಜರುಗಿಸಲಾಗಿದೆ. ಇವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದ್ದು, ಈ ಕುರಿತು ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ಆದೇಶ ಹೊರಡಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚನೆ ಮೇರೆಗೆ ಉಚ್ಚಾಟನೆ ಮಾಡಲಾಗಿದೆ.
ಈ ಹಿಂದೆ ಕೂಡ ಇಂಥದ್ದೇ ಘಟನೆ ನಡೆದಿತ್ತು. ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಘೋಷಣೆ ಕೂಗಿದರು ಎಂಬ ಕಾರಣಕ್ಕೆ ಇವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು. ಇದೀಗ ಪಕ್ಷದಿಂದಲೇ ಉಚ್ಚಾಟನೆಗೊಳಿಸಲಾಗಿದೆ.
ಭಾರಿ ಕೋಲಾಹಲ ಸೃಷ್ಟಿಸಿರುವ ಹಿಜಾಬ್‌ ವಿವಾದಕ್ಕೆ ರಾಜ್ಯ ಸರ್ಕಾರದಿಂದ ತೆರೆ: ಹೊರಟಿತು ಈ ಸುತ್ತೋಲೆ

https://www.vijayavani.net/s-engineer-graduates-jala-vidyut-appointment/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
