ವಿಜಯಪುರ:ಸರಕಾರಿ ಶಾಲಾ ವಿದ್ಯಾರ್ಥಿಗಳನ್ನು ಪಿಕಿನಿಕ್‌ಗೆ ಕರೆದುಕೊಂಡ ಹೊರಟಿದ್ದ ಟೆಂಪೋ ಟ್ರಾವೆಲ್ಸ್ ಪಲ್ಟಿಯಾಗಿದೆ.
ತಾಳಿಕೋಟಿ ತಾಲೂಕಿನ ಕೂಚಬಾಳ-ಬಾವೂರ ಮಧ್ಯೆ ದುರ್ಘಟನೆ ಶುಕ್ರವಾರ ಈ ಘಟನೆ ಮಡೆದಿದ್ದು, ಕ್ಲೀನರ್ ದಾವಲಸಾಬ ಅಲ್ಲಿಸಾಬ ಸಾಲವಾಡಗಿ (40) ಸಾವಿಗೀಡಾಗಿದ್ದಾರೆ. 15 ಕ್ಕೂ ಅಧಿಕ ಮಕ್ಕಳು ಗಾಯಗೊಂಡಿದ್ದು, ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಳಿಕೋಟೆ ತಾಲೂಕಿನ ಚೋಕಾರಿ ಸರಕಾರಿ ಪ್ರಾಥಮಿಕ ಶಾಲೆಯ 30 ಕ್ಕೂ ಹೆಚ್ಚು ಮಕ್ಕಳನ್ನು ಹೊತ್ತುಕೊಂಡು ಆಲಮಟ್ಟಿ ಕಡೆಗೆ ಹೊರಟಿದ್ದ ಸಂದರ್ಭ ಈ ಅವಘಡ ಸಂಭವಿಸಿದೆ. ಶಿಕ್ಷಣ ಇಲಾಖೆ ಅನುಮತಿ ಇಲ್ಲದೇ ಶಾಲಾ ಮಕ್ಕಳು ಪಿಕ್ ನಿಕ್ ಗೆ ಹೊರಟಿದ್ದರೆಂದು ತಿಳಿದು ಬಂದಿದೆ.
ಮತ್ತೆ ನಿಜವಾಯ್ತಾ ಕೋಡಿಮಠ ಶ್ರೀಗಳ ಭವಿಷ್ಯ? ಅವರು ಹೇಳಿದ ದೇಶವೇ ಯೂಕ್ರೇನಾ?

ಒಂಟಿಯಾದ ಯೂಕ್ರೇನ್‌ ಏಕಾಂಗಿ ಹೋರಾಟ: ಸೇನೆಯಷ್ಟೇ ಅಲ್ಲದೇ ಜನರ ಮೇಲೂ ರಷ್ಯಾ ದಾಳಿ! 137 ಮಂದಿ ಬಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
