ಬೆಂಗಳೂರು:ನಗರದ ವಿಕ್ಟೋರಿಯಾ ಆಸ್ಪತ್ರೆಯ ಕಟ್ಟಡದಿಂದ ಹಾರಿ ಕರೊನಾ ಸೋಂಕಿತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
27 ವರ್ಷದ ಕುಮಾರ್ ಆತ್ಮಹತ್ಯೆಗೆ ಶರಣಾದ ಕೊರೊನಾ ಸೊಂಕಿತ ವ್ಯಕ್ತಿ. ಇವರು ಮೂಲತಃ ಬೇಗೂರಿನ ಹೊಂಗಸಂದ್ರದ ನಿವಾಸಿ. ಇದೇ ತಿಂಗಳ 25ರಂದು ಇವರಿಗೆ ಕರೊನಾ ಸೊಂಕು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ವಿ‌ವಿ ಪುರಂ ಪೋಲಿಸರು ಸ್ಥಳಕ್ಕೆ ಆಗಮಿಸಿದ್ದಾರೆ. ವಿಕ್ಟೋರಿಯ ಆಸ್ಪತ್ರೆ ಸಿಬ್ಬಂದಿ ಮೃತ ದೇಹ ಶವಗಾರಕ್ಕೆ ಸ್ಥಳಾಂತರ ಮಾಡಿದ್ದಾರ. ಪೊಲೀಸರು ವ್ಯಕ್ತಿಯ ಪತ್ತೆಗಾಗಿ ವಿಚಾರಣೆ ಆರಂಭಿಸಿದ್ದಾರೆ.
‘ಇಲ್ಲಿಂದ ಹುಲ್ಲು ಹಾಕಿದ್ರೆ ಅಲ್ಲಿಂದ ಹಾಲು ಬರತ್ತೆ’ ಎಂದ ಜಾಹೀರಾತು ಕಂಪೆನಿಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತರು!

ನಿನಗೆ ಆಸ್ತಿ ಕೊಡುವುದಿಲ್ಲ ಎಂದು ತಂದೆ ಹೇಳುತ್ತಿದ್ದಾರೆ- ನಾನು ಇದರ ವಿರುದ್ಧ ಕೋರ್ಟ್‌ಗೆ ಹೋಗಬಹುದಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − fourteen =
Remember me
