ಹಾಸನ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾಳೆ ಎನ್ನುವ ಕಾರಣಕ್ಕೆ ಗಂಡ ಪತ್ನಿಯನ್ನು ಕೊಲೆ ಮಾಡಿರುವ ಭಯಾನಕ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ ಮರುವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಕೊಲೆಗೆ ಮಗ ಕೂಡ ಸಹಕರಿಸಿದ್ದಾನೆ ಎನ್ನಲಾಗಿದೆ.
ಬಟ್ಟೆಯಿಂದ ಕತ್ತು ಬಿಗಿದು ಅಪ್ಪ-ಮಗ ಸೇರಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮನೆಯ ಸಂಸಾರದ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯಗೊಂಡಿದೆ.
ಸುಶೀಲಮ್ಮಾ (50) ಕೊಲೆಯಾದವರು. ಮಂಜುನಾಥ್ ಮತ್ತು ಮನೋಜ್ ಆರೋಪಿಗಳು. ಇವರು ಒಂದೇ ಮನೆಯಲ್ಲಿ ಬೇರೆ ಬೇರೆ ವಾಸವಿದ್ದರು ಎನ್ನಲಾಗಿದೆ. ತನ್ನ ಅಪ್ಪನ ಅನೈತಿಕ ಸಂಬಂಧಕ್ಕೆ ಅಡ್ಡಪಡಿಸಿರುವ ಕಾರಣ ಈ ಕೊಲೆ ಮಾಡಲಾಗಿದೆ ಎಂದು ಮಗಳು ಆರೋಪಿಸಿದ್ದಾಳೆ.
ಪತಿಯ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾಳೆಂದು ತನ್ನ ತಾಯಿ ಕೊಂದಿದ್ದಾರೆಂದು ಮಗಳ ಆರೋಪ. ಪೊಲೀಸರು ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ಮಾಡುತ್ತಿದ್ದಾರೆ.
ಅವಳು ನನ್ನನ್ನು ಬೆತ್ತಲೆ ನೋಡಿದ್ರೆ ಈ ಪ್ರಶ್ನೆಗೆ ಉತ್ತರಿಸಲಿ ನೋಡೋಣ: ವಿಶ್ವದ ನಂ.1 ಶ್ರೀಮಂತನ ಚಾಲೆಂಜ್​​!

ದೇಶವನ್ನೇ ಬೆಚ್ಚಿಬೀಳಿಸಿದ್ದ ‘ದಿಶಾ’ ಗ್ಯಾಂಗ್​ರೇಪ್​ ಕೇಸ್​ಗೆ ಭಾರಿ ಟ್ವಿಸ್ಟ್​! ಪೊಲೀಸರಿಂದ ನಡೆದಿದ್ದು ‘ಕೊಲೆ’ ಎಂದ ವರದಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 17 =
Remember me
