ಬೆಂಗಳೂರು:ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರ ವಿರುದ್ಧ ಕಾಂಗ್ರೆಸ್ ಚುನಾವಣೆ ಆಯೋಗಕ್ಕೆ ದೂರು ನೀಡಿದ್ದು, ಕ್ರಮಕೈಗೊಳ್ಳುವಂತೆ ಒತ್ತಾಯಿಸಿದೆ.
ಉಪ ಚುನಾವಣೆ ನಡೆಯುತ್ತಿರುವ ರಾಯಚೂರು ಜಿಲ್ಲೆ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡುವ ವೇಳೆ ಸಚಿವರು ಮೀಸಲಾತಿ ಹೆಚ್ಚಿಸುವುದಾಗಿ ಆಶ್ವಾಸನೆ ನೀಡಿದ್ದಾರೆ. ಈ ರೀತಿ ಆಮಿಷ ಒಡ್ಡುವುದು ಚುನಾವಣೆ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ ಎಂಬುದು ಕೆಪಿಸಿಸಿಯ ಆರೋಪವಾಗಿದೆ.
ಪರಿಶಿಷ್ಟ ಜಾತಿಗೆ ಶೇ.17, ಪರಿಶಿಷ್ಟ ವರ್ಗಕ್ಕೆ ಶೇ.7ರಷ್ಟು ಮೀಸಲಾತಿ ಹೆಚ್ಚಳ ಮಾಡುವುದಾಗಿ ಮತ್ತು ಈ ರೀತಿ ಹೆಚ್ಚಿಸುವುದರಿಂದ ಹಲವು ಜಾತಿಗೆ ಅನುಕೂಲವಾಗಿದೆ ಎಂದು ಶ್ರೀರಾಮುಲು ಹೇಳಿದ್ದಾರೆ. ಈ ಹೇಳಿಕೆ ನೀಡಿ ನೀತಿ ಸಂಹಿತೆ ಉಲ್ಲಂಸಿದ ಸಚಿವರನ್ನು ಮೂರು ಕ್ಷೇತ್ರದ ಪ್ರಚಾರದಿಂದಲೇ ಹೊರಗಿಡಬೇಕು ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಆಯೋಗಕ್ಕೆ ಸಲ್ಲಿಸಿರುವ ದೂರಿನಲ್ಲಿ ಪ್ರಸ್ತಾಪಿಸಿದ್ದಾರೆ.
ಮಾರುಕಟ್ಟೆ ಪ್ರವೇಶಕ್ಕೆ ಐದು ರೂಪಾಯಿ ಶುಲ್ಕ- ಒಂದು ಗಂಟೆಗಿಂತ ಹೆಚ್ಚಿಗೆ ಇದ್ದರೆ 500 ರೂ ದಂಡ!

10ನೇ ತರಗತಿ ಪಾಸ್​ ಆಗಿದ್ದೀರಾ? ಹಾಗಿದ್ದರೆ ನರೇಗಾ ಯೋಜನೆ ಅಡಿ ಕಾಯಕಮಿತ್ರ ಹುದ್ದೆಗಳಿಗೆ ಆಹ್ವಾನ

ಅಂಗದಾನಕ್ಕೆ ವೈದ್ಯರು ಸಜ್ಜಾಗುತ್ತಿದ್ದಂತೆಯೇ ಎದ್ದು ಕುಳಿತ ‘ಮೃತ’ ಯುವಕ- ಕಂಗಾಲಾದ ಡಾಕ್ಟರ್ಸ್​!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen + eight =
Remember me
