ತುಮಕೂರು:ಆಗಸ್ಟ್ ತಿಂಗಳ ನಂತರ ಶಾಲೆಗಳನ್ನು ಆರಂಭಿಸುವ ಕುರಿತು ಯೋಚಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.
ಇದನ್ನೂ ಓದಿ:ಮಗು ಪಡೆಯಲು 9 ವರ್ಷ ಕಾದಿದ್ದ ದಂಪತಿಗೆ ಶಾಕ್​: ಅವಳಿ ಮಕ್ಕಳನ್ನು ಕೊಂದ ಸಾಕು ನಾಯಿಗಳು!
ಮೊದಲಿಗೆ ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳನ್ನು ಆರಂಭಿಸಲಾಗುವುದು. ಆ ನಂತರ ಪ್ರಾಥಮಿಕ ಶಾಲೆ ಆರಂಭದ ಕುರಿತು ಚಿಂತನೆ ನಡೆಸುವ ಯೋಜನೆ ಇದೆ ಎಂದರು.
ಜಿಲ್ಲೆಯಲ್ಲಿ 8 ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಗುರುವಾರ ಭೇಟಿ ನೀಡಿ, ವಿದ್ಯಾರ್ಥಿಗಳಲ್ಲಿ ಸುರಕ್ಷಿತ ಪರೀಕ್ಷೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ವಿದ್ಯಾರ್ಥಿಗಳಲ್ಲಿ ನವಚೈತನ್ಯ ಮೂಡಿದೆ. ಅಲ್ಲದೆ ಎಲ್ಲಾ ಇಲಾಖೆಯ ಸಮನ್ವಯತೆಯೊಂದಿಗೆ ಪರೀಕ್ಷೆ ಸರ್ಕಾರದ ಪೂರ್ವ ನಿರ್ಧಾರದಂತೆ ನಡೆಯುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಟೆಸ್ಟ್ ಪಂದ್ಯದ ವೇಳೆ ಮೈದಾನದಲ್ಲೇ ಪತ್ರಿಕೆ ಓದಿದ್ದ ಫೀಲ್ಡರ್! ಕಾರಣವೇನು ಗೊತ್ತೇ?
32 ವಿದ್ಯಾರ್ಥಿಗಳು ವಂಚಿತ!ರಾಜ್ಯದಲ್ಲಿ ಕರೊನಾ ಸೋಂಕಿನಿಂದ 32 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಪರೀಕ್ಷಾ ಕೇಂದ್ರಗಳಿಂದ ಈ ವಿದ್ಯಾರ್ಥಿಗಳಿಗೆ ಸೋಂಕು ತಗುಲಿಲ್ಲ. ರೋಗದ ಮೂಲ ಬೇರೆ ಆಗಿದೆ. ನಮ್ಮ ಸಂಕಲ್ಪದಂತೆ ಯಾವುದೇ ಪರೀಕ್ಷಾ ಕೇಂದ್ರ ಮಕ್ಕಳ ಸುರಕ್ಷತಾ ಕೇಂದ್ರವಾಗಬೇಕೆಂಬುದು. ಅದರಂತೆ ಪರೀಕ್ಷೆಗಳು ಸುರಕ್ಷಿತವಾಗಿ ನಡೆದಿವೆ ಎಂದರು.
VIDEO| ಕರೊನಾ ಪಾಸಿಟಿವ್​ ಬೆನ್ನಲ್ಲೇ ಜನರನ್ನು ತರಾಟೆಗೆ ತೆಗೆದುಕೊಂಡ ನಟಿ ನವ್ಯಾ ಸ್ವಾಮಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 17 =
Remember me
