ವಿಜಯಪುರ: ದಂಪತಿ ಜಗಳ ಬಿಡಿಸಲು ಹೋದ ಓರ್ವ ಕೊಲೆಯಾಗಿ ಮತ್ತೆ ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿ ನಡೆದಿದೆ.
ಹೆಂಡತಿ ವಿಚ್ಛೇದನ ಕೊಡಲಿಲ್ಲ ಎಂದು ಗಲಾಟೆ ಮಾಡಿದ್ದ ಶರಣಪ್ಪನನ್ನು ಸಮಾಧಾನಪಡಿಸಿ, ಬುದ್ಧಿ ಹೇಳಲು ಹೋದವರಿಗೆ ಈತ ಪೇಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ! ನಾಲ್ಕು ಜನರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ನಾಗಪ್ಪ ಎನ್ನುವವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಹಲವು ದಿನಗಳಿಂದ ಗಂಡ ಶರಣಪ್ಪ, ಹೆಂಡತಿ ಹುಲಗಮ್ಮ ಇಬ್ಬರು ಜಗಳವಾಡುತ್ತಿದ್ದರು. ಹುಲಗಮ್ಮ ತವರು ಮನೆಯ ನಾಲ್ಕು ಜನ ಬುದ್ದಿಮಾತು ಹೇಳಲು ಬಂದಿದ್ದರು. ಬುದ್ಧಿ ಮಾತು ಹೇಳಲು ಬಂದ ನಾಲ್ಕು ಜನರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಶರಣಪ್ಪ. ಸಿದ್ರಾಮಪ್ಪ, ಮುತ್ತಪ್ಪ, ಶರಣಪ್ಪ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ.
ಕೊಡಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರಚ್ಛೇದನ ಮಾಡಿದವರಿಗೆ ಐಸಿಸ್​ ನಂಟು? ಮೃತ ಟೈಲರ್​ ಕುಟುಂಬಕ್ಕೆ 31 ಲಕ್ಷ ರೂ. ಪರಿಹಾರ- ಇಬ್ಬರಿಗೆ ಉದ್ಯೋಗ

ಕಲ್ಲಂಗಡಿ ಒಡೆದಾಗ ಗಡಿಪಾರು ಮಾಡು ಎಂದ ಬುದ್ಧಿಜೀವಿಗಳೇ, ರುಂಡ ಕತ್ತರಿಸಿದ್ದಾರೆ… ಬಾಯಿ ಮುಚ್ಚಿಕೊಂಡಿರುವಿರೇಕೆ?

VIDEO: ರೀಲ್ಸ್​ ಮಾಡುವವರೇ ಹುಷಾರ್​! ಇನ್​ಸ್ಟಾ ಮೇಲೆ ಖಾಕಿ​ ಕಣ್ಣು: ಬೆಂಗಳೂರಿನ ಟಿಕ್​ಟಾಕ್​ ಸ್ಟಾರ್​ಗೆ ಬಿತ್ತು ಭಾರಿ ದಂಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − eleven =
Remember me
