ಉಡುಪಿ: ‘ಚಿನ್ನದ ತೊಟ್ಟಿಲಿನಲ್ಲಿ ಬಾಲಕೃಷ್ಣ’ ಅಲಂಕಾರಗೊಂಡಿದ್ದ ದೇವರಿಗೆ ಗುರುವಾರ ಅದಮಾರು ಪರ್ಯಾಯ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಲಕ್ಷ ತುಳಸಿ ಅರ್ಚನೆಯೊಂದಿಗೆ ಮಹಾಪೂಜೆ ನೆರವೇರಿಸಿದರು.
ಶ್ರೀಕೃಷ್ಣನ ಜನ್ಮದಿನ ಸೌರ ಶ್ರೀಕೃಷ್ಣ ಜನ್ಮಾಷ್ಟಮಿ ಉಡುಪಿ ಕೃಷ್ಣಮಠದಲ್ಲಿ ಗುರುವಾರ ಕರೊನಾ ಹಿನ್ನೆಲೆಯಲ್ಲಿ ಸರಳವಾಗಿ ಭಕ್ತಿ ಶ್ರದ್ಧೆಯಿಂದ ನೆರವೇರಿತು. ಅಷ್ಟಮಿ ಪ್ರಯುಕ್ತ ವಿಟ್ಲಪಿಂಡಿ ಶ್ರೀಕೃಷ್ಣಲೀಲೋತ್ಸವ ಮೆರವಣಿಗೆ ಶುಕ್ರವಾರ ಮಧ್ಯಾಹ್ನ ಆರಂಭವಾಗಲಿದೆ. ಕೃಷ್ಣನ ಮೃಣ್ಮಯ ಮೂರ್ತಿಯನ್ನು ಸ್ವರ್ಣರಥದಲ್ಲಿಟ್ಟು ಮೆರವಣಿಗೆ ನಡೆಸಲಾಗುತ್ತದೆ.
ಇದನ್ನೂ ಓದಿ:ಮುಳ್ಳಯ್ಯನಗಿರಿ ಸಂರಕ್ಷಣಾ ಮೀಸಲು ಘೊಷಣೆಗೆ ಆಗ್ರಹ
ಬಳಿಕ ಮೊಸರು ತುಂಬಿದ ಮಡಕೆ ಒಡೆದು ಗೋವಳರು ಸಂಭ್ರಮಿಸಲಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ರಥೋತ್ಸವಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ವಿವಿಧ ಮಠಾಧೀಶರು, ಸಿಬ್ಬಂದಿ ವರ್ಗದವರು ಮಾತ್ರ ಭಾಗವಹಿಸಲಿದ್ದಾರೆ.
VIDEO|ಶೀಘ್ರವೇ ಮಾರುಕಟ್ಟೆ ಪ್ರವೇಶಿಸಲಿದೆ ಮತ್ತೊಂದು ಇಲೆಕ್ಟ್ರಿಕ್ ಮೋಟಾರ್​ ಸೈಕಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 14 =
Remember me
