ಉತ್ತರಕನ್ನಡ:ರಾಜ್ಯದಲ್ಲಿ ಈಗಾಗಲೇ ಕೆಲವು ಕೋ-ಆಪರೇಟಿವ್ ಬ್ಯಾಂಕ್​ಗಳ ಅವ್ಯವಹಾರ ಬೆಳಕಿಗೆ ಬಂದಿದ್ದು, ಮತ್ತಷ್ಟು ಬ್ಯಾಂಕ್​ಗಳ ವಹಿವಾಟು ಕುರಿತಂತೆ ಊಹಾಪೋಹಗಳು ಕೇಳಿ ಬರುತ್ತಿವೆ. ಈ ಮಧ್ಯೆ ಇನ್ನೊಂದು ಸಹಕಾರಿ ಸಂಘದಲ್ಲಿ ಅವ್ಯವಹಾರ ಆಗಿರಬಹುದು ಎನ್ನುವಂಥ ಅನುಮಾನ ಮೂಡಿಸುವ ಬೆಳವಣಿಗೆ ನಡೆದಿದೆ.
ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಅಭ್ಯುದಯ ಮಹಿಳಾ ಪತ್ತಿನ ಸಹಕಾರಿ ಸಂಘ ನಿಯಮಿತಕ್ಕೆ ಸಂಬಂಧಿಸಿದಂತೆ ಇಂಥದ್ದೊಂದು ಬೆಳವಣಿಗೆ ನಡೆದಿದೆ. ಈ ಸಂಘದ ಅಧ್ಯಕ್ಷರು ಹಾಗೂ ಸದಸ್ಯರೇ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ರೈಲೊಳಗೆ ಎಸ್​​ಐ ಸೇರಿ ನಾಲ್ವರನ್ನು ಗುಂಡಿಟ್ಟು ಕೊಂದ ಪೊಲೀಸ್ ಕಾನ್​ಸ್ಟೆಬಲ್!
ಇಂದು ಸಹಕಾರಿ ಸಂಘದ ನೂತನ ಸಮಿತಿ ಸಭೆ ಕರೆದಿದ್ದು, ಅಲ್ಲಿ ಸಂಘದ ಪ್ರಧಾನ ವ್ಯವಸ್ಥಾಪಕಿ ಸಭೆಯ ನಡಾವಳಿ ಪುಸ್ತಕ ನೀಡದ ಹಿನ್ನೆಲೆಯಲ್ಲಿ ಈ ಎಲ್ಲ ಬೆಳವಣಿಗೆ ನಡೆದಿದೆ. ನಡಾವಳಿ ಪುಸ್ತಕ ನೀಡದ ಆಕೆ, ಸಂಘದ ಕಟ್ಟಡದ ಬೀಗ ಹಾಕಿ ಹೊರ ನಡೆದಿದ್ದಾರೆ. ಸಂಘದ ಅವ್ಯವಹಾರ ಬಯಲಾಗುವ ಭೀತಿಯಿಂದ ಆಕೆ ನಡಾವಳಿ ಪುಸ್ತಕ ನೀಡದೆ ಹೋಗಿದ್ದಾರೆ ಎಂದು ನೂತನ ಅಧ್ಯಕ್ಷೆ ನಯನಾ ನಾಯ್ಕ ಆರೋಪಿಸಿದ್ದಾರೆ.
ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!

ಹೆಂಡತಿಗೆ ಹೆದರಿ ಮನೆ ಬಿಟ್ಟು ಒಂದೂವರೆ ವರ್ಷ ನಾಪತ್ತೆಯಾಗಿದ್ದ ಗಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 1 =
Remember me
