ಬೆಂಗಳೂರು:ಬಹು ನಿರೀಕ್ಷಿತ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣಾ ನಿಯಂತ್ರಣ) ನಿಯಮ -2020 ಕರಡು ಪ್ರತಿ ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರ ವಲಯವಾರು ವರ್ಗಾವಣೆ ಬದಲಾಗಿ ಶಾಲಾವಾರು ವರ್ಗಾವಣೆ ಎಂದು ಪರಿಗಣಿಸಲು ತೀರ್ಮಾನಿಸಿದೆ.
ಸಾರ್ವಜನಿಕ ರಿಗೆ ಆಕ್ಷೇಪಣೆ ಸಲ್ಲಿಸುವುದಕ್ಕೆ 15 ದಿನ ಕಾಲಾವಕಾಶ ನೀಡಲಾಗಿದ್ದು, ಪ್ರಧಾನ ಕಾರ್ಯದರ್ಶಿ(ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ), ಎಂ.ಎಸ್.ಬಿಲ್ಡಿಂಗ್, ಬೆಂಗಳೂರು 560001 ವಿಳಾಸಕ್ಕೆ ಆಕ್ಷೇಪಣೆ ಕಳುಹಿಸಬಹುದು. ವಲಯವಾರು ವರ್ಗಾವಣೆ ಎಂಬ ಬದಲಾವಣೆ ತಂದಿದ್ದರಿಂದಾಗಿ ಒಂದು ಶಾಲೆಯಲ್ಲಿ ಕಡ್ಡಾಯವಾಗಿ 3 ವರ್ಷ ಕರ್ತವ್ಯ ನಿರ್ವಹಿಸಿರುವ ಶಿಕ್ಷಕರು ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ. ಆಕ್ಷೇಪಣೆಗಳನ್ನು ಸಂಗ್ರಹಿಸಿ ಬದಲಾವಣೆ ಅವಶ್ಯವಿದ್ದಲ್ಲಿ ಆ ಪ್ರಕ್ರಿಯೆ ಮುಗಿಸಿ ಅಂತಿಮವಾಗಿ ನಿಯಮ ರೂಪಿಸಬೇಕು. ಇದರಲ್ಲಿ ಕಾನೂನಾತ್ಮಕ ಅಂಶಗಳೆಲ್ಲ ಸರಿ ಇದೆಯೇ? ಎಂದು ಸಂಸದೀಯ ವ್ಯವಹಾರಗಳ ಇಲಾಖೆ ಒಮ್ಮೆ ಪರಿಶೀಲಿಸಿ ಅನುಮತಿ ನೀಡಬೇಕು. ಆನಂತರ ಈ ಕಾಯ್ದೆಯನ್ನು ಸಂಪುಟದ ಮುಂದೆ ಮಂಡಿಸಿ ಅನುಮತಿ ಪಡೆದುಕೊಳ್ಳಬೇಕಿದೆ. ಇಂಗ್ಲಿಷ್​ನಲ್ಲಿರುವ ಕರಡು ಪ್ರತಿಯನ್ನು ಕನ್ನಡಕ್ಕೆ ಭಾಷಾಂತರಗೊಳಿಸಬೇಕು, ಆ.15ರೊಳಗೆ ವರ್ಗಾವಣೆ ಪೂರ್ಣಗೊಳಿಸಬೇಕೆಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಒತ್ತಾಯಿಸಿದೆ.
ಕರಡಿನಲ್ಲೇನಿದೆ?
ಮಿತಿಮೀರುತ್ತಿರುವ ಕರೊನಾ ಆತಂಕದ ನಡುವೆ ಆದಿತ್ಯ ಠಾಕ್ರೆ ಕೊಟ್ರು ಗುಡ್​ನ್ಯೂಸ್​; ಇನ್ನು ಭಯ ಪಡುವ ಅಗತ್ಯವಿಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
