ರಾಮನಗರ:ಸರ್ಕಾರಿ ವಸತಿ ಶಾಲೆಯ ಗೋಡೆ ಕುಸಿದು 6ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಕರ್ನಾಟಕದ ರಾಮನಗರ ಜಿಲ್ಲೆಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಕಾವೇರಿ ಜಲವಿವಾದ; ಸ್ಟಾಲಿನ್-ಸೋನಿಯಾರನ್ನು ಮೆಚ್ಚಿಸಲು ಡಿ.ಕೆ. ಶಿವಕುಮಾರ್​ ನೀರು ಬಿಟ್ಟಿದ್ದಾರೆ: ಕೆ.ಎಸ್. ಈಶ್ವರಪ್ಪ
ಶಾಲೆಯ ಗೋಡೆ ಕುಸಿದ ಪರಿಣಾಮ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಓರ್ವ ಬಾಲಕ ಮತ್ತು ಆತನ ಇಬ್ಬರು ಸಹ ಸಹಪಾಠಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಮೂಲಗಳ ಪ್ರಕಾರ, ಈ ಘಟನೆ ಕರ್ನಾಟಕದ ರಾಮನಗರ ಜಿಲ್ಲೆಯ ಮೊರಾರ್ಜಿ ದೇಸಾಯಿ ಸರ್ಕಾರಿ ಶಾಲೆಯಲ್ಲಿ ಸಂಭವಿಸಿದ್ದು, ಮೃತ ವಿದ್ಯಾರ್ಥಿಯನ್ನು ಕೌಶಿಕ್ ಗೌಡ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಔಷಧೀಯ ಗುಣಗಳನ್ನು ಹೊಂದಿರುವ ತುಳಸಿಯನ್ನ ತಿಂದರೆ ಸಾಕು ಕೊಲೆಸ್ಟ್ರಾಲ್-ಮಧುಮೇಹ ದೂರವಾಗುತ್ತೆ
ಗೋಡೆ ಏಕಾಏಕಿ ಕುಸಿದ ಪರಿಣಾಮ ಸ್ಥಳದಲ್ಲಿದ್ದ ಬಾಲಕನ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಮೃತಪಟ್ಟಿದ್ದಾನೆ. ಘಟನೆಯಲ್ಲಿ ಗಾಯಗೊಂಡ ಇತರ ವಿದ್ಯಾರ್ಥಿಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಘಟನೆಗೆ ಪ್ರತಿಕ್ರಿಯಿಸಿರುವ ಮಾಜಿ ಬಿಜೆಪಿ ಸಚಿವ ಅಶ್ವಥ್ ನಾರಾಯಣ್, “ಸರ್ಕಾರಿ ಅಧಿಕಾರಿಗಳು ಸೇರಿದಂತೆ ಎಲ್ಲ ಜವಾಬ್ದಾರಿಯುತರನ್ನು ತರಾಟೆಗೆ ತೆಗೆದುಕೊಳ್ಳಬೇಕು. ಕಳಪೆ ನಿರ್ವಹಣೆಯಿಂದಾಗಿ ಅಮಾಯಕರ ಜೀವ ಬಲಿಯಾಗಿದೆ” ಎಂದು ಹೇಳಿದರು,(ಏಜೆನ್ಸೀಸ್).
ಪರಿಣಿತಿ-ರಾಘವ್ ಮದುವೆ: ಸೆಕ್ಯೂರಿಟಿ ಫುಲ್​​ ಟೈಟ್, ಮೊಬೈಲ್ ಕ್ಯಾಮೆರಾಗೆ ನೀಲಿ ಟೇಪ್ ಅಳವಡಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 3 =
Remember me
