ಉತ್ತರ ಕನ್ನಡ : ಸತತವಾಗಿ ಸುರಿದ ಮಳೆಗೆ ಶಿಡ್ಲಗುಂಡಿ ತಾತ್ಕಾಲಿಕ ಸೇತುವೆ ಮಂಗಳವಾರ ಕೊಚ್ಚಿಹೋಗಿದೆ.
ಯಲ್ಲಾಪುರ ಹಾಗೂ ಮುಂಡಗೋಡು ನಡುವೆ ಸಂಪರ್ಕ ಕಲ್ಪಿಸಲು ಶಿಡ್ಲಗುಂಡಿ ಗ್ರಾಮದ ಬಳಿ ಸೇತುವೆ ನಿರ್ಮಿಸಲಾಗಿತ್ತು. ಕಳೆದ ವರ್ಷ ಆಗಸ್ಟ್​​ನಲ್ಲಿ ಸುರಿದ ಭಾರಿ ಮಳೆಗೆ ಸೇತುವೆ ಕೊಚ್ಚಿ ಹೋಗಿತ್ತು. ಆಗ ಸ್ಥಳೀಯ ಆಡಳಿತ ತಾತ್ಕಾಲಿಕ ಸೇತುವೆ ನಿರ್ಮಿಸಿ ಎರಡು ಪಟ್ಟಣಗಳ ನಡುವೆ ಸಂಚಾರ ಕಲ್ಪಿಸಿತ್ತು. ಮಂಗಳವಾರ ಸುರಿದ ಭಾರಿ ಮಳೆಗೆ ತಾತ್ಕಾಲಿಕ ಸೇತುವೆ ಕೂಡ ಕೊಚ್ಚಿ ಹೋಗಿದೆ.
https://www.facebook.com/VVani4U/videos/669763406935898/
VIDEO | ನೀನು ಯಾವ ಸೀಮೆ ನಿರ್ದೇಶಕ ಎಂದು ರವಿ ಕುಮಾರ್​ ಅವರನ್ನು ಗದರಿದ ಶಾಸಕ ಶಿವಲಿಂಗೇಗೌಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − three =
Remember me
