ಹುಬ್ಬಳ್ಳಿ:ರಾಜ್ಯ ರಾಜಕಾರಣದಲ್ಲಿ ಸದ್ಯಕ್ಕೇನೂ ಸಮಸ್ಯೆಯಿಲ್ಲ ಎಂದು ಕೋಡಿಮಠದ ಶ್ರೀ ಶಿವಾನಂದ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ರಾಜಕೀಯದ ಬಗ್ಗೆ ಯುಗಾದಿ ಕಳೆದ ನಂತರ ಮಾತನಾಡುತ್ತೇನೆ. ಸದ್ಯ ಎಲ್ಲವೂ ಸರಿಯಾಗಿಯೇ ಇದೆ ಎಂದು ಹೇಳಿದ್ದಾರೆ.
ಈ ವರ್ಷ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಕಿಯ ಆಪತ್ತು ಸಂಭವಿಸಲಿದೆ. ಜಲಕಂಟಕವೂ ಇದೆ. ಹೊಸ ರೋಗಗಳು ಉದ್ಭವ ಆಗಲಿದೆ ಎಂದು ಕೋಡಿಮಠದ ಶ್ರೀಗಳು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
