ಬೆಂಗಳೂರು:ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು 39 ಸಂಘಟನಾತ್ಮಕ ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಇಂದು (ಜ.14) ಆದೇಶವನ್ನು ಹೊರಡಿಸಿದ್ದಾರೆ.
ಇನ್ನು ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಎದುರಾಗಲಿದ್ದು, ಬಿಜೆಪಿ, ಕಾಂಗ್ರೆಸ್​ ಮತ್ತು ಜೆಡಿಎಸ್​ ಪಾಳಯದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿಯೊಂದಿಗೆ ಚುನಾವಣೆ ಎದುರಿಸುತ್ತಿದೆ. ಇತ್ತ ಆಡಳಿತರೂಢ ಕಾಂಗ್ರೆಸ್​ ಸಹ ಅಧಿಕಾರಕ್ಕೆ ಬರುವ ಹುಮ್ಮಸ್ಸಿನಲ್ಲಿ ಪಕ್ಷದ ಚಟುವಟಿಕೆಯನ್ನು ಆರಂಭಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಹೊಸ ಜವಾಬ್ದಾರಿ ಹೊತ್ತಿರುವ ಬಿ.ವೈ. ವಿಜಯೇಂದ್ರ ಪಕ್ಷದ ಗೆಲುವಿಗಾಗಿ ಸಾಕಷ್ಟು ಬದಲಾವಣೆಗಳು ತರುತ್ತಿದ್ದು, ಸಂಘಟನೆಯ ದೃಷ್ಟಿಯಿಂದ ಇಂದು ಜಿಲ್ಲಾಧ್ಯಕ್ಷರುಗಳನ್ನು ನೇಮಿಸಿದ್ದಾರೆ. ನೂತನ ಜಿಲ್ಲಾಧ್ಯಕ್ಷರ ಸಂಪೂರ್ಣ ಪಟ್ಟಿ ಈ ಕೆಳಕಂಡಂತಿದೆ.


ಈ ಫೋಟೋದಲ್ಲಿರುವ 3ನೇ ಸಿಂಹವನ್ನು ಪತ್ತೆಹಚ್ಚುವಲ್ಲಿ ಶೇ. 99 ಮಂದಿ ವಿಫಲ! ಸಾಧ್ಯವಾದ್ರೆ ಪತ್ತೆಹಚ್ಚಿ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:18 − 3 =
Remember me
