ನವದೆಹಲಿ: ಕರೊನಾ ಸೋಂಕು ನಿಯಂತ್ರಿಸುವಲ್ಲಿ ಕರ್ನಾಟಕ ಸರ್ಕಾರ ಕೈಗೊಂಡ ಕ್ರಮಗಳನ್ನು ಶ್ಲಾಘಿಸಿರುವ ಕೇಂದ್ರ ಸರ್ಕಾರ, ಅದೇ ಕ್ರಮಗಳನ್ನು ಅನುಸರಿಸುವಂತೆ ಉಳಿದೆಲ್ಲ ರಾಜ್ಯಗಳಿಗೆ ಸಲಹೆ ನೀಡಿದೆ.
ಕರೊನಾ ಹಾವಳಿಯನ್ನು ನಿಯಂತ್ರಿಸಲು ಕರ್ನಾಟಕದಲ್ಲಿ ಸೋಂಕಿತರ ಸಂಪರ್ಕವನ್ನು ಪತ್ತೆ ಮಾಡುವ ಸಮಗ್ರ ಯೋಜನೆ, ಮನೆಮನೆಗೆ ತೆರಳಿ ಸಮೀಕ್ಷೆ, ಫೋನ್ ಮೂಲಕವೂ ಸರ್ವೇಕ್ಷಣೆ ಮುಂತಾದ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಇದನ್ನೂ ಓದಿ:ಸಿದ್ಧಗಂಗಾ ಮಠದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕರೊನಾ: ಇತರ 400 ವಿದ್ಯಾರ್ಥಿಗಳಿಗೆ ಆತಂಕ!
ಸರ್ಕಾರದಿಂದ ನಡೆಯುವ ಪ್ರಯತ್ನಗಳ ವಿಷಯದಲ್ಲಿ ಕರ್ನಾಟಕ ಮಾದರಿಯಾಗಿದೆ. ವಿವಿಧ ಸಂಸ್ಥೆಗಳನ್ನು ಮತ್ತು ತಂತ್ರಜ್ಞಾನವನ್ನು ಅತ್ಯಂತ ಸಮರ್ಥವಾಗಿ ಅಳವಡಿಸಿಕೊಳ್ಳಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಮುಕ್ತ ಕಂಠದಿಂದ ಪ್ರಶಂಸಿಸಿದೆ.
ರಾಜ್ಯದಲ್ಲಿ 8,000ದ ಗಡಿ ದಾಟಿತು ಕೋವಿಡ್ 19: ಸೋಂಕು ಮುಕ್ತರಾದವರ ಸಂಖ್ಯೆ 5 ಸಾವಿರ ದಾಟಿತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
