ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರದ ಭಂಡಾರ್ಕರ್ಸ್‌ ಕಾಲೇಜು ಪ್ರತಿವರ್ಷ ಕೊಡಮಾಡುವ ಡಾ.ಎಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಗೆ ಕತೆಗಾರ ದಯಾನಂದ ಅವರ ‘ಬುದ್ಧನ ಕಿವಿ’ ಕಥಾ ಸಂಕಲನ ಆಯ್ಕೆಯಾಗಿದೆ.
ಪ್ರಶಸ್ತಿಯು 15 ಸಾವಿರ ರೂಪಾಯಿ ನಗದು ಹಾಗೂ ಬೆಳ್ಳಿ ಫಲಕವನ್ನು ಒಳಗೊಂಡಿದೆ. ಲೇಖಕರಾದ ಎಚ್.ಆರ್. ಸುಜಾತ, ಪ್ರೊ. ಕೆ. ಫಣಿರಾಜ್, ಟಿ.ಎಸ್. ಗೊರವರ ಅವರು ನಿರ್ಣಾಯಕ ಸಮಿತಿಯ ಸದಸ್ಯರಾಗಿದ್ದರು.
ಕುಂದಾಪುರದ ಭಂಡಾರ್ಕರ್ಸ್‌ ಕಾಲೇಜಿನಲ್ಲಿ ನಡೆಯುವ ಸಾಹಿತ್ಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿಯು ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 15 =
Remember me
