*ಕಡ್ಡಾಯವಾಗಿ ನೋಂದಾಯಿಸಬಹುದಾದ ಆಯ್ದ ದಾಖಲೆಗಳ ಇ-ನೋಂದಣಿಯನ್ನು ಸಬ್ ರಿಜಿಸ್ಟ್ರಾರ್ ಕಛೇರಿಗಳಲ್ಲಿ ಎರಡು ಪಕ್ಷಗಳ ಉಪಸ್ಥಿತಿಯಿಲ್ಲದೆ ನೋಂದಣಿ ಮಾಡಲು ಕ್ರಮ.
*ಅ್ಞಠಿಜಿಞಛಿ ಅ್ಞಡಿಛ್ಟಿಛಿ ್ಕಛಿಜಜಿಠ್ಟಿಠಿಜಿಟ್ಞ ಕಾರ್ಯಕ್ರಮವನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲು ನೋಂದಣಿ ಮತ್ತು ಮುದ್ರಾಂಕ ಕಾಯ್ದೆಗಳಿಗೆ ತಿದ್ದುಪಡಿ.
*ಸ್ಥಿರಾಸ್ತಿ ನೋಂದಣಿಗೆ ಸಂಬಂಧಿಸಿದ ಎಲ್ಲಾ ತಂತ್ರಾಂಶಗಳ ಏಕೀಕರಣ.ನಾಗರಿಕರ ಅನುಕೂಲಕ್ಕಾಗಿ ಭಾನುವಾರ ಸಹ ಆಯ್ದ ಉಪ ನೋಂದಣಾಧಿಕಾರಿ ಕಛೇರಿಯನ್ನು ತೆರೆಯಲಾಗುವುದು.
*ನಾಗರಿಕರು ದೃಢೀಕೃತ ಪ್ರತಿಗಳನ್ನು ಪಡೆಯುವಲ್ಲಿನ ವಿಳಂಬವನ್ನು ತಗ್ಗಿಸಲು ಕೇಂದ್ರೀಕೃತ ವರ್ಚುವಲ್ ವಿತರಣಾ ವ್ಯವಸ್ಥೆಯ ಮೂಲಕ ದಾಖಲೆಗಳ ವಿತರಣೆಯನ್ನು ಸ್ವಯಂ ಚಾಲಿತಗೊಳಿಸಲು ಕ್ರಮ, ಪಾರದರ್ಶಕವಾಗಿ ಯಾವುದೇ ರೀತಿಯ ತೊಂದರೆಗಳಿಲ್ಲದೆ ನೋಂದಣಿ ಕೆಲಸವನ್ನು ಸಾರ್ವಜನಿಕರಿಗೆ ತಲುಪಿಸಲು ನಿಯಮಗಳಿಗೆ ಅಗತ್ಯ ತಿದ್ದುಪಡಿ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 16 =
Remember me
