ಮಂಗಳೂರು:ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್​ನಲ್ಲಿರುವ ಫ್ಲಾಟ್​ನಲ್ಲೇ ಸುರೇಂದ್ರ ಬಂಟ್ವಾಳ್ ಕೊಲೆಯಾಗಿದೆ. ಹಣಕಾಸು ವಿಚಾರಕ್ಕೆ ಜೊತೆಗಿದ್ದವರಿಂದಲೇ ಬಂಟ್ವಾಳ್ ಹತ್ಯೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಸವರ್ಣದೀರ್ಘ ಸಂಧಿ ಕನ್ನಡ ಚಿತ್ರ ಸೇರಿ ಹಲವು ತುಳು ಸಿನಿಮಾದಲ್ಲಿ ನಟಿಸಿದ್ದ ಸುರೇಂದ್ರ ಬಂಟ್ವಾಳ್, ಈ ಹಿಂದೆ ಹಿಂದುಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು.
2018ರ ಜೂನ್‌ನಲ್ಲಿ ಬಂಟ್ವಾಳ ಪೇಟೆಯಲ್ಲಿ ತಲವಾರು ಹಿಡಿದು ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದ್ದ ಬಂಟ್ವಾಳ್​ರ ವಿಡಿಯೋ ಅಂದು ವೈರಲ್​ ಆಗಿತ್ತು. ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ಸುರೇಂದ್ರ ಬಂಟ್ವಾಳ್, ಜಾಮೀನಿನ ‌ಮೇಲೆ ಹೊರ ಬಂದಿದ್ದರು.
ಊರಿಗೆ ಊರೇ ಕೊಚ್ಚಿಕೊಂಡು ಹೋದರೂ ಸಾಹೇಬ್ರಿಗೆ ಟೆನ್ಶನ್​ ಇಲ್ಲ!

VIDE0| ದೆವ್ವ ಬಿಡಿಸಲು ಜೀವಂತ ಕೋಳಿಯನ್ನೇ ನುಂಗುವಂತೆ ಹಿಂಸಿಸಿದ ಮಂತ್ರವಾದಿ! ಬೆಚ್ಚಿ ಬೀಳಿಸುತ್ತೆ ಈ ದೃಶ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + thirteen =
Remember me
